AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್​ನಲ್ಲಿ ಅಜ್ಜನ ATM Card ಕದ್ದು ಓಡ್ತಿದ್ದ ಕಳ್ಳನನ್ನ ಹಿಡಿದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಅಜ್ಜನ ಎಟಿಎಂ ಕಾರ್ಡ್ ಕದ್ದು ಓಡುತ್ತಿದ್ದ ಕಳ್ಳನನ್ನು ಚೇಜ್ ಮಾಡಿ ಸೆರೆ ಹಿಡಿದಿರುವ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೆಜೆಸ್ಟಿಕ್​ನಲ್ಲಿ ವೃದ್ಧರೊಬ್ಬರು ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ. ಈ ವೇಳೆ ಖತರ್ನಾಕ್ ಕಳ್ಳ ವೃದ್ಧನ ಪಾಸ್ ವರ್ಡ್ ತಿಳಿದುಕೊಂಡು ತಕ್ಷಣ ನಕಲಿ ಕಾರ್ಡ್ ಬೀಳಿಸಿ ಮೈಂಡ್ ಡೈವರ್ಟ್ ಮಾಡಿ ಅಜ್ಜನ ಎಟಿಎಂ ಕಾರ್ಡ್ ಕದ್ದು ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳನನ್ನು ಚೇಜ್ ಮಾಡಿ ಹಿಡಿದಿದ್ದಾನೆ.

ಮೆಜೆಸ್ಟಿಕ್​ನಲ್ಲಿ ಅಜ್ಜನ ATM Card ಕದ್ದು ಓಡ್ತಿದ್ದ ಕಳ್ಳನನ್ನ ಹಿಡಿದ ಸೆಕ್ಯೂರಿಟಿ ಗಾರ್ಡ್
ಆಯೇಷಾ ಬಾನು
|

Updated on:Jun 25, 2020 | 11:27 AM

Share

ಬೆಂಗಳೂರು: ಅಜ್ಜನ ಎಟಿಎಂ ಕಾರ್ಡ್ ಕದ್ದು ಓಡುತ್ತಿದ್ದ ಕಳ್ಳನನ್ನು ಚೇಜ್ ಮಾಡಿ ಸೆರೆ ಹಿಡಿದಿರುವ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೆಜೆಸ್ಟಿಕ್​ನಲ್ಲಿ ವೃದ್ಧರೊಬ್ಬರು ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ.

ಈ ವೇಳೆ ಖತರ್ನಾಕ್ ಕಳ್ಳ ವೃದ್ಧನ ಪಾಸ್ ವರ್ಡ್ ತಿಳಿದುಕೊಂಡು ತಕ್ಷಣ ನಕಲಿ ಕಾರ್ಡ್ ಬೀಳಿಸಿ ಮೈಂಡ್ ಡೈವರ್ಟ್ ಮಾಡಿ ಅಜ್ಜನ ಎಟಿಎಂ ಕಾರ್ಡ್ ಕದ್ದು ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳನನ್ನು ಚೇಜ್ ಮಾಡಿ ಹಿಡಿದಿದ್ದಾನೆ.

Published On - 11:25 am, Thu, 25 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!