Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಲಕ್ಷಾಂತರ ದೋಚಿ ಪರಾರಿಯಾದ ನೇಪಾಳಿ ಸೆಕ್ಯುರಿಟಿ ಗಾರ್ಡ್!

ಸುಮಾರು ವರ್ಷಗಳಿಂದ ನಂಬಿಕಸ್ಥನಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯಕ್ರಮದ ನಿಮಿತ್ತ ಶ್ರೀಧರ್ ದಂಪತಿ ಹೊರಗಡೆ ಹೋಗಿದ್ದ ವೇಳೆ ಕಳ್ಳತನ ಮಾಡಿ, ಪರಾರಿಯಾಗಿದ್ದಾನೆ. ಬಾಣಸವಾಡಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಲಕ್ಷಾಂತರ ದೋಚಿ ಪರಾರಿಯಾದ ನೇಪಾಳಿ ಸೆಕ್ಯುರಿಟಿ ಗಾರ್ಡ್!
ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಲಕ್ಷಾಂತರ ದೋಚಿ ಪರಾರಿಯಾದ ನೇಪಾಳಿ ಸೆಕ್ಯುರಿಟಿ ಗಾರ್ಡ್!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 17, 2021 | 1:27 PM

ಬೆಂಗಳೂರು: ಮನೆ ಭದ್ರತೆ ನೋಡಿಕೊಳ್ಳಲು ನೇಮಿಸಿದ್ದ ನೇಪಾಳ ಮೂಲದ ಸೆಕ್ಯುರಿಟಿ ಗಾರ್ಡ್ ಒಬ್ಬ ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಲಕ್ಷಾಂತರ ರೂ ಮೌಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ. ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಆಸಾಮಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಧರ್ ಎಂಬ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.

ಸುಮಾರು ವರ್ಷಗಳಿಂದ ನಂಬಿಕಸ್ಥನಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯಕ್ರಮದ ನಿಮಿತ್ತ ಶ್ರೀಧರ್ ದಂಪತಿ ಹೊರಗಡೆ ಹೋಗಿದ್ದ ವೇಳೆ ಕಳ್ಳತನ ಮಾಡಿ, ಪರಾರಿಯಾಗಿದ್ದಾನೆ. ಸಿಸಿ ಕ್ಯಾಮೆರಾ ಆಫ್ ಮಾಡಿ, ಹಳೇ ದೃಶ್ಯಗಳನ್ನು ಡಿಲಿಟ್ ಮಾಡಿ ಕಳ್ಳತನ ಮಾಡಿರುವುದು ಎದ್ದುಕಾಣುತ್ತಿದೆ. 47 ಲಕ್ಷ ನಗದು ಹಾಗೂ 150 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಬಾಣಸವಾಡಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Also Read:

ನಿಶ್ಚಿತಾರ್ಥದ ನಂತರ ಚಿನ್ನಾಭರಣಗಳೊಂದಿಗೆ ಯುವತಿ ಪರಾರಿ; ಮೂಗಿನ ಮೇಲೆ ಬೆರಳಿಡುವಂತಹ ಸಿನಿಮೀಯ ಕೌಟುಂಬಿಕ ಕಥೆ!

(security guard from nepal steal valuables from a house he was working as security guard in banaswadi)

Published On - 1:23 pm, Wed, 17 November 21

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್