AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ […]

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 21, 2019 | 12:26 PM

Share

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅವರು ಹೇಳಿದರು.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ