AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ […]

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ
ಸಾಧು ಶ್ರೀನಾಥ್​
|

Updated on: Nov 21, 2019 | 12:26 PM

Share

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅವರು ಹೇಳಿದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More