AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ […]

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ
ಸಾಧು ಶ್ರೀನಾಥ್​
|

Updated on: Nov 21, 2019 | 12:26 PM

Share

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅವರು ಹೇಳಿದರು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!