ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ […]

ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ: ತಾರಾ ಪ್ರಚಾರ
ಸಾಧು ಶ್ರೀನಾಥ್​

Updated on: Nov 21, 2019 | 12:26 PM

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ಕೆ ಗೋಪಾಲಯ್ಯ ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಇವರಿಗೇ ಮತ ನೀಡಿ ಎಂದು ಹಿರಿಯ ನಟಿ ತಾರಾ ಮತದಾರರಿಗೆ ಮನವಿ ಮಾಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಬೈ ಎಲೆಕ್ಷನ್​ನಲ್ಲಿ ಗೋಪಾಲಯ್ಯ ಪ್ರಚಾರಕ್ಕೆ ತಾರ ಮೆರಗು ದೊರೆತಿದ್ದು, ನಂದಿನಿ ಲೇಔಟ್ ನ ಹಲವು ವಾರ್ಡ್‌ಗಳಲ್ಲಿ ಗೋಪಾಲಯ್ಯ ಪರ ನಟಿ ತಾರಾ ಮತಯಾಚನೆ ಮಾಡುತ್ತಿದ್ದಾರೆ. ಗೋಪಾಲಯ್ಯ ಖಂಡಿತ ಗೆಲ್ಲುತ್ತಾರೆ. ಅವರು ಒಳ್ಳೊಳ್ಳೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅವರು ಹೇಳಿದರು.

Loading...
Unable to load recommendations.
Follow Us