AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

Bengaluru Namma Metro: ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಹಸಿರು ಮಾರ್ಗದ ಯಾವೆಲ್ಲ ಸ್ಟೇಷನ್​ಗೆ ಮೆಟ್ರೋ ಇಲ್ಲ? ಎಲ್ಲಿಯವರೆಗೆ ಮೆಟ್ರೋ ಇದೆ ಎನ್ನುವ ವಿವರ ಇಲ್ಲಿದೆ.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Oct 03, 2023 | 8:11 AM

Share

ಬೆಂಗಳೂರು, (ಅಕ್ಟೋಬರ್ 03): ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು (Bengaluru) ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದೆರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.

ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ, ಸ್ಯಾಂಡಲ್​ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸೇವೆ ಸಂಚಾರ ಇರುವುದಿಲ್ಲ, ಇನ್ನುಳಿಂದತೆ ಸದ್ಯ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್​ಸಿಎಲ್​ ಮನವಿ ಮಾಡಿದೆ.

ಇದನ್ನೂ ಓದಿ: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ರೀ ರೈಲ್ ವಾಹನವನ್ನು‌ ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರಿಗೆ ಭಾರೀ ಅನಾನುಕೂಲ ಉಂಟಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 am, Tue, 3 October 23

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್