AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಚಕ್ರವ್ಯೂಹದಲ್ಲಿ ಸಿಲುಕಿದ ಕಲಾಸಿಪಾಳ್ಯ, ವಿವಿ ಪುರಂ ಠಾಣೆ ಪೊಲೀಸರು

ಬೆಂಗಳೂರು: ನಗರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಮಹಾಮಾರಿಯ ಆರ್ಭಟ ಖಾಕಿಯ ಮೇಲೆ ಮುಂದುವರಿದಿದೆ. ವಿ.ವಿ.ಪುರಂ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 7 ಸಿಬ್ಬಂದಿಗೆ ಇಂದು ಸೋಂಕು ದೃಢವಾಗಿದೆ. ಇತ್ತೀಚೆಗೆ ಸೋಂಕಿನಿಂದ ವಿ.ವಿ. ಪುರಂ ಸಂಚಾರಿ ಠಾಣೆಯ ಟ್ರಾಫಿಕ್​ ASI ಒಬ್ಬರು ಮೃತಪಟ್ಟಿದ್ದರು. ಜೊತೆಗೆ ಕಲಾಸಿಪಾಳ್ಯ ಠಾಣೆಯ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿತ್ತು. ಇದೀಗ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಸಹ ಸೋಂಕು ತಗುಲಿದ್ದು ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಕೊರೊನಾ ಚಕ್ರವ್ಯೂಹದಲ್ಲಿ ಸಿಲುಕಿದ ಕಲಾಸಿಪಾಳ್ಯ, ವಿವಿ ಪುರಂ ಠಾಣೆ ಪೊಲೀಸರು
KUSHAL V
| Edited By: ಸಾಧು ಶ್ರೀನಾಥ್​|

Updated on: Jun 18, 2020 | 4:02 PM

Share

ಬೆಂಗಳೂರು: ನಗರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಮಹಾಮಾರಿಯ ಆರ್ಭಟ ಖಾಕಿಯ ಮೇಲೆ ಮುಂದುವರಿದಿದೆ. ವಿ.ವಿ.ಪುರಂ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 7 ಸಿಬ್ಬಂದಿಗೆ ಇಂದು ಸೋಂಕು ದೃಢವಾಗಿದೆ.

ಇತ್ತೀಚೆಗೆ ಸೋಂಕಿನಿಂದ ವಿ.ವಿ. ಪುರಂ ಸಂಚಾರಿ ಠಾಣೆಯ ಟ್ರಾಫಿಕ್​ ASI ಒಬ್ಬರು ಮೃತಪಟ್ಟಿದ್ದರು. ಜೊತೆಗೆ ಕಲಾಸಿಪಾಳ್ಯ ಠಾಣೆಯ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿತ್ತು. ಇದೀಗ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಸಹ ಸೋಂಕು ತಗುಲಿದ್ದು ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ