AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು
ರೈಲು
ವಿವೇಕ ಬಿರಾದಾರ
|

Updated on:Apr 26, 2023 | 10:33 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ (Bengaluru) ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ (Southern Railway Zone) ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ. ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ರೈಲುಗಳನ್ನು ರದ್ದು ಮಾಡಲಾಗಿದೆ. ರದ್ದಾಗಿರುವ ರೈಲುಗಳ ಸಂಖ್ಯೆ ಈ ಕೆಳಗಿನಂತಿವೆ.

ರದ್ದಾದ ರೈಲುಗಳು/ಭಾಗಶಃ ರದ್ದು

1. ರೈಲು ಸಂಖ್ಯೆ (12678): ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.

2. ರೈಲು ಸಂಖ್ಯೆ (12677): ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ಎಕ್ಸಪ್ರೆಸ್​ ಕೂಡಾ ​ರದ್ದಾ​ಗಿದೆ.

3. ರೈಲು ಸಂಖ್ಯೆ (12677): ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.

ಇದನ್ನೂ ಓದಿ: Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

4. ರೈಲು ಸಂಖ್ಯೆ (01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.

5. ರೈಲು ಸಂಖ್ಯೆ (06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Wed, 26 April 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?