AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 26, 2023 | 10:33 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ (Bengaluru) ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ (Southern Railway Zone) ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ. ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ರೈಲುಗಳನ್ನು ರದ್ದು ಮಾಡಲಾಗಿದೆ. ರದ್ದಾಗಿರುವ ರೈಲುಗಳ ಸಂಖ್ಯೆ ಈ ಕೆಳಗಿನಂತಿವೆ.

ರದ್ದಾದ ರೈಲುಗಳು/ಭಾಗಶಃ ರದ್ದು

1. ರೈಲು ಸಂಖ್ಯೆ (12678): ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.

2. ರೈಲು ಸಂಖ್ಯೆ (12677): ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ಎಕ್ಸಪ್ರೆಸ್​ ಕೂಡಾ ​ರದ್ದಾ​ಗಿದೆ.

3. ರೈಲು ಸಂಖ್ಯೆ (12677): ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.

ಇದನ್ನೂ ಓದಿ: Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

4. ರೈಲು ಸಂಖ್ಯೆ (01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.

5. ರೈಲು ಸಂಖ್ಯೆ (06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Wed, 26 April 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ