AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ.

Train Cancellation: ಬೆಂಗಳೂರಿ​ಗೆ​ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 26, 2023 | 10:33 AM

Share

ಮುಖ್ಯಾಂಶಗಳು

  • ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು.
  • ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ರೈಲುಗಳನ್ನು ರದ್ದು ಮಾಡಲಾಗಿದೆ.
  • ಏಪ್ರಿಲ್ ತಿಂಗಳಲ್ಲಿ​ ಈ ಕೆಳಗಿನ ದಿನಾಂಕದಂದು ರದ್ದಾಗಿವೆ.

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ (Bengaluru) ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ (Southern Railway Zone) ಕೆಲ ರೈಲುಗಳು ಏಪ್ರಿಲ್ ತಿಂಗಳಲ್ಲಿ​ ಈ ದಿನಾಂಕದಂದು ರದ್ದಾಗಿವೆ. ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ರೈಲುಗಳನ್ನು ರದ್ದು ಮಾಡಲಾಗಿದೆ. ರದ್ದಾಗಿರುವ ರೈಲುಗಳ ಸಂಖ್ಯೆ ಈ ಕೆಳಗಿನಂತಿವೆ.

ರದ್ದಾದ ರೈಲುಗಳು/ಭಾಗಶಃ ರದ್ದು

1. ರೈಲು ಸಂಖ್ಯೆ (12678): ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.

2. ರೈಲು ಸಂಖ್ಯೆ (12677): ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ಎಕ್ಸಪ್ರೆಸ್​ ಕೂಡಾ ​ರದ್ದಾ​ಗಿದೆ.

3. ರೈಲು ಸಂಖ್ಯೆ (12677): ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.

ಇದನ್ನೂ ಓದಿ: Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

4. ರೈಲು ಸಂಖ್ಯೆ (01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.

5. ರೈಲು ಸಂಖ್ಯೆ (06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Wed, 26 April 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!