AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti scheme: ಶಕ್ತಿ ಯೋಜನೆ ಎಫೆಕ್ಟ್: ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಏರಿಕೆ, ಆಗಸ್ಟ್‌ 1ರಿಂದ ಅನ್ವಯ

ಕಾಂಗ್ರೆಸ್​ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಜಾರಿಯಾದಾಗಿನಿಂದಲೂ ಈ ಯೋಜನೆಗೆ ಭಾರೀ ಬೇಡಿಕೆ ಇದೆ. ಸದ್ಯ ಇದೇ ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್‌ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಏರಿಕೆ ಮಾಡಲಾಗಿದೆ.

Shakti scheme: ಶಕ್ತಿ ಯೋಜನೆ ಎಫೆಕ್ಟ್: ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಏರಿಕೆ, ಆಗಸ್ಟ್‌ 1ರಿಂದ ಅನ್ವಯ
ಪ್ರಾತಿನಿಧಿಕ ಚಿತ್ರ
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 26, 2023 | 10:32 PM

Share

ಬೆಂಗಳೂರು, ಜುಲೈ 26: ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ (Shakti scheme) ಎಫೆಕ್ಟ್​​ ಹಿನ್ನೆಲೆ ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಏರಿಕೆ ಮಾಡಲಾಗಿದ್ದು, ಈ ಕುರಿತಾಗಿ ಕೆಎಸ್‌ಆರ್‌ಟಿಸಿ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಹೊಸ ಆದೇಶದಂತೆ ಮೈಸೂರು ವ್ಯಾಪ್ತಿಯಲ್ಲಿ ಗಂಟೆಗಳ ಆಧಾರದಲ್ಲಿ ವಾಹನ ಒದಗಿಸುವ ವ್ಯವಸ್ಥೆ ರದ್ದು ಮಾಡಲಾಗಿದೆ. ಕರ್ನಾಟಕ ಸಾರಿಗೆ, ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ ಒಪ್ಪಂದದ ಮೇರೆಗೆ ಸಂಚರಿಸುವ ಬಸ್​ಗಳ ಪರಿಷ್ಕರಣೆ ದರ ಆಗಸ್ಟ್‌ ಒಂದರಿಂದ ಅನ್ವಯವಾಗಲಿದೆ.

ವರ್ಗ: ಕರ್ನಾಟಕ ಸಾರಿಗೆ

ಆಸನಗಳ ಸಂಖ್ಯೆ 55/5749, ಕನಿಷ್ಠ ಕಿಮೀ ದಿನಕ್ಕೆ 350 ರೂ. ಪ್ರತೀ ಕಿಲೋಮೀಟರ್ (ವಾರದ ಎಲ್ಲಾ ದಿನ) ರಾಜ್ಯದೊಳಗೆ 47 ರೂ. ಅಂತರ ರಾಜ್ಯ 50 ರೂ.

ಇದನ್ನೂ ಓದಿ: Shakti scheme: ಉಚಿತ ಪ್ರಯಾಣಕ್ಕೆ ಐಡಿ ಕೇಳಿದ ಬಿಎಂಟಿಸಿ ಕಂಡಕ್ಟರ್ ಜತೆ ಯುವತಿ ಜಗಳ; ವಿಡಿಯೋ ವೈರಲ್

ವರ್ಗ: ರಾಜಹಂಸ ಎಕ್ಸಿಕ್ಯೂಟಿವ್

ಆಸನಗಳ ಸಂಖ್ಯೆ 36, ಕನಿಷ್ಠ ಕಿಮೀ ದಿನಕ್ಕೆ 350 (ವಾರದ ಎಲ್ಲಾ ದಿನ) ರಾಜ್ಯದೊಳಗೆ 48ರೂ. ಅಂತರ ರಾಜ್ಯ 53 ರೂ.

ವರ್ಗ: ರಾಜಹಂಸ

ಆಸನಗಳ ಸಂಖ್ಯೆ 39, ಕನಿಷ್ಠ ಕಿಮೀ ದಿನಕ್ಕೆ 350 (ವಾರದ ಎಲ್ಲಾ ದಿನ) ರಾಜ್ಯದೊಳಗೆ 51 ರೂ. ಅಂತರ ರಾಜ್ಯ 55 ರೂ.

ಇದನ್ನೂ ಓದಿ:  Mysuru Bengaluru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸಣ್ಣ ವಾಹನಗಳ ನಿಷೇಧ ಸಮರ್ಥಿಸಿದ ಅಲೋಕ್ ಕುಮಾರ್

ವರ್ಗ: ಮೈಸೂರು ನಗರ ಸಾರಿಗೆ ಸೆಮಿ ಲೋಫ್ಲೋರ್

ಆಸನಗಳ ಸಂಖ್ಯೆ 42, ಕನಿಷ್ಠ ಕಿಮೀ ದಿನಕ್ಕೆ 300 (ವಾರದ ಎಲ್ಲಾ ದಿನ), ರಾಜ್ಯದೊಳಗೆ 45 ರೂ.

ವರ್ಗ: ಮಿಡಿ ಬಸ್

ಆಸನಗಳ ಸಂಖ್ಯೆ 30, ಕನಿಷ್ಠ ಕಿಮೀ ದಿನಕ್ಕೆ 300 (ವಾರದ ಎಲ್ಲಾ ದಿನ) ರಾಜ್ಯದೊಳಗೆ 40 ರೂ.

ವರ್ಗ: ನಾನ್ ಎಸಿ ಸ್ಲೀಪರ್

ಆಸನಗಳ ಸಂಖ್ಯೆ 32, ಕನಿಷ್ಠ ಕಿಮೀ ದಿನಕ್ಕೆ 400 (ವಾರದ ಎಲ್ಲಾ ದಿನ) ರಾಜ್ಯದೊಳಗೆ 55 ರೂ. ಅಂತರ ರಾಜ್ಯ60 ರೂ. ದರ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Wed, 26 July 23

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು