AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಸಾಕುಮಗನಿಗೆ ವಿಷ ನೀಡಿ ತಾವೂ ವಿಷಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

ನಗರದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ತಮ್ಮ ಸಾಕು ಮಗನಿಗೂ ವಿಷ ನೀಡಿ ತಾವೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಸಾಕುಮಗನಿಗೆ ವಿಷ ನೀಡಿ ತಾವೂ ವಿಷಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 13, 2023 | 2:24 PM

Share

ಶಿವಮೊಗ್ಗ: ಶಿವಮೊಗ್ಗದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ವಾಸವಿದ್ದ ಪ್ರತಾಪ (70) ಮತ್ತು ದಾನಮ್ಮ (63) ಎಂಬ ವೃದ್ಧ ದಂಪತಿಗಳು ಕುಟುಂಬ ನಿರ್ವಹಣೆಗಾಗಿ ಪರದಾಡುತ್ತಿದ್ದರು. ಪತ್ನಿಯೇ ಕೊಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದ ವೃದ್ಧೆ ಕೈ ಸಾಲ ಮಾಡಿಕೊಂಡಿದ್ದರು. ಇತ್ತ ಸಾಕಿದ ಮಗನಿಗೂ ಸ್ಟ್ರೋಕ್ ಹೊಡೆದ ಹಿನ್ನಲೆ ಆತ ಕೂಡಾ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದ. ಮನೆ ಬಾಡಿಗೆ ಕಟ್ಟಲು ಆಗದೇ ಇತ್ತ ಸಾಲಗಾರರ ಕಾಟವು ತಾಳಲಾರದೇ ನೊಂದ ದಂಪತಿಗಳು. ತಾವೂ ವಿಷ ಸೇವಿಸಿ ಮಗನಿಗೂ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ವಸ್ಥ ಮಗ ಮಂಜುನಾಥ್​ಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜುನಾಥ (25) ಸಾವನ್ನಪ್ಪಿದ್ದಾನೆ. ಈ ಕುರಿತು ದೊಡ್ಡಪೇಟೆ ಪೂಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಂಗೇರಿಯಲ್ಲಿ ಬಾಕಿ ಹಣ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಬೆಂಗಳೂರು: ಜನವರಿ 10ರಂದು ಬೆಂಗಳೂರಿನ ಕೆಂಗೇರಿಯಲ್ಲಿ ಟೀ ಅಂಗಡಿ ಮಾಲೀಕ ಶಿವಕುಮಾರ್​ ಹಾಗೂ ಆತನ ಪತ್ನಿ ಮೇಲೆ ಟಿಪ್ಪು ಹಾಗೂ ಅವನ ಸ್ನೇಹಿತರು ಸೇರಿ ಹಲ್ಲೆ ಮಾಡಿದ್ದರು. ಇದೀಗ ಟಿಪ್ಪುನನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಪ್ರತಿದಿನ ಶಿವಕುಮಾರ್ ಅಂಗಡಿಗೆ ಬರುತ್ತಿದ್ದ ಆರೋಪಿ ಟಿಪ್ಪು ಟೀ ಹಾಗೂ ಸಿಗರೇಟ್​ನ್ನ ಸಾಲ ಪಡೆದಿದ್ದಾನೆ. ಬಾಕಿ ಸಾಲವನ್ನ ವಾಪಸ್​ ಕೇಳಿದ್ದಕ್ಕೆ ಶಿವಕುಮಾರ್ ದಂಪತಿ ಮೇಲೆ ತನ್ನ ಏರಿಯಾದ ಗ್ಯಾಂಗ್​​ ಕರೆತಂದು ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್