AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಶಾಕ್; ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ಯುವ ಕಾಂಗ್ರೆಸ್ ನಾಯಕನಿಗೆ ಎಸ್​ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದೆ. ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಶಾಕ್; ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್
ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ಗೆ ಶಾಕ್​
Kiran HV
| Edited By: |

Updated on:Jun 12, 2024 | 6:50 PM

Share

ಬೆಂಗಳೂರು, ಜೂ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಎಸ್​ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ. ಬಿಟ್​ಕಾಯಿನ್ ಕೇಸ್​ನ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ. ಈ ಹಿನ್ನಲೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿದೆ.

ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

ಇದೇ ಜೂ.06 ರಂದು ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಮೂರು ಎಫ್​ಐಆರ್​ಗಳನ್ನು ಎಸ್​ಐಟಿ ತನಿಖೆ ಮಾಡುತ್ತಿತ್ತು. ಬಿಟ್ ಕಾಯಿನ್ ಹಗರಣದ ಮುನ್ನ ಡ್ರಗ್ಸ್ ಕೇಸ್ ಬಂದಿದ್ದ ಹಿನ್ನಲೆ ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಜೂ.06 ರಂದು ಎಸ್​ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇನ್ನು ಇದರ ಜೊತೆಗೆ 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದ ಹಿನ್ನಲೆ ಇತ್ತೀಚೆಗಷ್ಟೇ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗಿತ್ತು. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Wed, 12 June 24

Follow Us
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?