AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ. ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, […]

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 27, 2019 | 8:10 PM

Share

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ.

ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, ಲೀಕೂಪರ್, ಸ್ಪಾರ್ಕ್ ಶೂಗಳನ್ನೇ ಖದೀಮರು ಕದ್ದೊಯ್ದಿದ್ದಾರೆ. ಡಿಸೆಂಬರ್ 13ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹದೇವಪುರ ಪೊಲೀಸ್ ಠಾಣೆಗೆ ಅಪಾರ್ಟ್​ಮೆಂಟ್ ನಿವಾಸಿಗಳು ದೂರು ದಾಖಲಿಸಿದ್ದಾರೆ.

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ