AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ. ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, […]

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ
ಸಾಧು ಶ್ರೀನಾಥ್​
|

Updated on: Dec 27, 2019 | 8:10 PM

Share

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ.

ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, ಲೀಕೂಪರ್, ಸ್ಪಾರ್ಕ್ ಶೂಗಳನ್ನೇ ಖದೀಮರು ಕದ್ದೊಯ್ದಿದ್ದಾರೆ. ಡಿಸೆಂಬರ್ 13ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹದೇವಪುರ ಪೊಲೀಸ್ ಠಾಣೆಗೆ ಅಪಾರ್ಟ್​ಮೆಂಟ್ ನಿವಾಸಿಗಳು ದೂರು ದಾಖಲಿಸಿದ್ದಾರೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್