AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಪೆಡ್ಲರ್ ಜೊತೆ ಶಾಮೀಲು: ಸಿದ್ದಾಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಸಸ್ಪೆಂಡ್ -ನ್ಯೂ ಇಯರ್ ಗಿಫ್ಟ್

ಡ್ರಗ್ಸ್ ಸರಬರಾಜು ಸಂಬಂಧ ಸಿದ್ಧಾಪುರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ ಆರೋಪಿ ಜೊತೆ ಕಾನ್ಸ್ಟೇಬಲ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾನ್ಸ್ಟೇಬಲ್ ಅಮಾನತುಗೊಳಿಸಿರುವ ಡಿಸಿಪಿ‌ ಹರೀಶ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡ್ರಗ್ ಪೆಡ್ಲರ್ ಜೊತೆ ಶಾಮೀಲು: ಸಿದ್ದಾಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಸಸ್ಪೆಂಡ್ -ನ್ಯೂ ಇಯರ್ ಗಿಫ್ಟ್
ಮಾದಕ ವಸ್ತುಗಳು
TV9 Web
| Edited By: |

Updated on: Dec 31, 2021 | 1:39 PM

Share

ಬೆಂಗಳೂರು: NDPS ಪ್ರಕರಣವೊಂದರ ಆರೋಪಿ ಜತೆ ಸಂಪರ್ಕ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬರ್ ಪಿಸಿ ರಹಮಾನ್ ಅಮಾನತುಗೊಂಡಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಡ್ರಗ್ಸ್ ಸರಬರಾಜು ಸಂಬಂಧ ಸಿದ್ಧಾಪುರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ ಆರೋಪಿ ಜೊತೆ ಕಾನ್ಸ್ಟೇಬಲ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾನ್ಸ್ಟೇಬಲ್ ಅಮಾನತುಗೊಳಿಸಿರುವ ಡಿಸಿಪಿ‌ ಹರೀಶ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್ ಸದಾಶಿವನಗರ ಪೊಲೀಸರು ಕಾರ್ಯಾಚರಣೆ ನಡೆಸಿ ರಾಮಯ್ಯ ಕಾಲೇಜು ಬಳಿ ಡ್ರಗ್ಸ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅರ್ಜುನ್, ಪ್ರವೀಣ್, ರಂಜಿತ್‌ ಬಂಧಿತ ಆರೋಪಿಗಳು. ಬಂಧಿತರಿಂದ 30 ಸಾವಿರ ಮೌಲ್ಯದ 10 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್ ಇನ್ನು ಮತ್ತೊಂದೆಡೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾ ಮೂಲದ ಸತ್ಯ ಪ್ರಧಾನ್ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹7 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಶೋ ರೂಮ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲು ಬೆಂಗಳೂರಿನ ಹೆಸರಘಟ್ಟ ರಸ್ತೆಯ ಶೋ ರೂಮ್‌ನಲ್ಲಿ ಘಟನೆಯೊಂದು ಸಂಭವಿಸಿದೆ. ಶೋ ರೂಮ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: GST Council Meet: ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ನಿರ್ಧಾರ ಸರ್ವಾನುಮತದಿಂದ ಮುಂದೂಡಿಕೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು