AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರ ಬುಟ್ಟಿಯಲ್ಲಿ ಹಾವಿಲ್ಲ, ಬರೀ ಬುಸ್​ಬುಸ್​ ಅಂತ ಬರ್ತಿದೆ: ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಲಂಚದ ಬಗ್ಗೆ ಮಾತನಾಡುವಾಗ ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ತಲುಪಿಸಲೆಂದು ಅಕ್ಕಿ, ಬೇಳೆ, ರಾಗಿಯನ್ನೂ ಕಾಂಗ್ರೆಸ್ ನಾಯಕರು ತಂದಿದ್ದಾರೆ.

ಅವರ ಬುಟ್ಟಿಯಲ್ಲಿ ಹಾವಿಲ್ಲ, ಬರೀ ಬುಸ್​ಬುಸ್​ ಅಂತ ಬರ್ತಿದೆ: ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Sep 20, 2022 | 12:09 PM

Share

ಬೆಂಗಳೂರು: ನಮ್ಮ ಸರ್ಕಾರವು ಅಧಿಕಾರದಲ್ಲಿದ್ದಾಗ ಹಗರಣಗಳು ಆಗಿವೆ ಎಂದು ಈಗ ಹೇಳುತ್ತಿದ್ದಾರೆ. ಆಗ ಇವರೇನು ಮಾಡುತ್ತಿದ್ದರು ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramiah) ಪ್ರಶ್ನಿಸಿದರು. ಯಾವ ಕಾಲದಲ್ಲಿಯೇ ಹಗರಣ ಆಗಿರಲಿ ಮೊದಲು ತನಿಖೆ ಮಾಡಿ ಎಂದು ನಾನು ಈಗಲೂ ಒತ್ತಾಯಿಸುತ್ತಾನೆ. 2006ರಿಂದ ಇಲ್ಲಿಯವರೆಗೂ ಏನೆಲ್ಲಾ ಆಗಿದೆಯೋ ಅದರ ಬಗ್ಗೆ ಹೈಕೋರ್ಟ್​ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ನಾನು ಇದಕ್ಕಿಂತ ಇನ್ನೇನು ತಾನೆ ಹೇಳಲು ಸಾಧ್ಯ ಎಂದು ಕೇಳಿದ ಸಿದ್ದರಾಮಯ್ಯ, ಅವರ ಬುಟ್ಟಿಯಲ್ಲಿ ಹಾವಿಲ್ಲ ಬರೀ ಬುಸ್​ಬುಸ್​ ಅಂತ ಬರ್ತಿದೆ ಎಂದು ವ್ಯಂಗ್ಯವಾಡಿದರು.

ಲಂಚ ಕೊಟ್ಟು ಕೆಲಸ ಪಡೆದುಕೊಳ್ಳಲು ಆಗುವುದಿಲ್ಲ ಎನ್ನುತ್ತಿರುವ ಪಿಎಸ್​ಐ ಹುದ್ದೆಯ ಅಕಾಂಕ್ಷಿಗಳು ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಬಳಿ ಹಣ ಇಲ್ಲ. ಹಣದ ಬದಲಿಗೆ ನಾವು ಬೆಳೆದಿರುವ ಅಕ್ಕಿ, ಕಾಳು ಕೊಡುತ್ತೇವೆ ಎನ್ನುತ್ತಿದ್ದಾರೆ. ಅವರು ಕೊಡುವ ಅಕ್ಕಿ, ಬೇಳೆ ಎಲ್ಲವನ್ನೂ ಸಭಾಧ್ಯಕ್ಷರ ಮೂಲಕ ರಾಜ್ಯ ಸರ್ಕಾರಕ್ಕೆ ಕೊಡುತ್ತೇನೆ. ಸದನದಲ್ಲಿ ಪಿಎಸ್​ಐ ಹಗರಣ ಹಾಗೂ ವಯೋಮಿತಿ ಹೆಚ್ಚಳದ ಬಗ್ಗೆ ನಾನು ಪ್ರಸ್ತಾಪ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸದನದಲ್ಲಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್​ ಆರೋಪದ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಲಂಚದ ಬಗ್ಗೆ ಮಾತನಾಡುವಾಗ ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ತಲುಪಿಸಲೆಂದು ಅಕ್ಕಿ, ಬೇಳೆ, ರಾಗಿಯನ್ನೂ ಕಾಂಗ್ರೆಸ್ ನಾಯಕರು ತಂದಿದ್ದಾರೆ.

Published On - 12:09 pm, Tue, 20 September 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ