Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Sep 13, 2021 | 4:45 PM

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪಗೂ (KS Eshwarappa) ಮತ್ತು ನನಗೂ ಲವ್ ಆ್ಯಂಡ್ ಹೇಟ್ ಸಂಬಂಧವಿದೆ. ವೈರನೂ ಇದೆ, ಸ್ನೇಹನೂ ಇದೆ. ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗಣ್ಯರಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸುವ ವೇಳೆ ಅವರ ಧ್ವನಿ ಕೇಳಿಸುತ್ತಿರಲಿಲ್ಲ. ಆಗ ಮೈಕ್ ಸರಿ ಕೇಳುತ್ತಿಲ್ಲವಂತೆ ಎಂದು ಸ್ಪೀಕರ್ ಕಾಗೇರಿ ಹೇಳುತ್ತಾರೆ. ನಿಮಗೆ ಸರಿಯಾಗಿ ಕೇಳುತ್ತಿದೆಯಲ್ಲ, ನಮಗೂ ನಿಮಗೂ ಅಡ್ಜಸ್ಟ್ಮೆಂಟ್ ಏನಿಲ್ಲ ಅಲ್ವಾ? ಗೌರವ ಇದೆ ಅಷ್ಟೇ ಅಂತ ಸಿದ್ದರಾಮಯ್ಯ ಹೇಳುತ್ತಾರೆ.

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ. ಆಗ ಸ್ಪೀಕರ್ ಮಾತಿಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಶ್ವರಪ್ಪ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್ ಶೀಪ್. ವೈರನೂ ಇದೆ, ಸ್ನೇಹನೂ ಇದೆ. ಆದರೆ ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ತಿಳಿಸಿದರು.

ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದ ಸಭಾಪತಿ ಅಗಲಿದ ಗಣ್ಯರಿಗೆ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಿದ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ, ಸಂತಾಪ ಸೂಚಿಸುವಾಗ ದೇಶಕ್ಕೆ ನಷ್ಟವಾಗಿದೆ ಎನ್ನಲಾಗುತ್ತದೆ. ಅವರ ಮನೆ ಪರಿಸ್ಥಿತಿ ಏನಾಗಿದೆ ಎಂದು ತಿಳಿಯಬೇಕು. ಸಂತಾಪ ಸೂಚಿಸುವ ಮುನ್ನ ಮಾಸಾಶನ ವ್ಯವಸ್ಥೆ ಆಗಬೇಕು. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಅಂತ ಒತ್ತಾಯಿಸುತ್ತಾರೆ. ಈ ವೇಳೆ ಸಿ.ಎಂ.ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳುತ್ತಾರೆ.

ಇದನ್ನೂ ಓದಿ

ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ತನಕವೂ ನಿಷೇಧಾಜ್ಞೆ; ವಾಹನ ಸವಾರರೇ ಗಮನಿಸಿ

ಸಿಎಂ ಬೊಮ್ಮಾಯಿ ಜತೆ ಫೋನ್ ಮೂಲಕ ಚರ್ಚಿಸಿದೆ; ನಂಜನಗೂಡು ದಂಡಾಧಿಕಾರಿ ವಿರುದ್ಧ ಕ್ರಮಕ್ಕೆ ಮನವಿ ಮಾಡಿರುವೆ: ಸಂಸದ ಪ್ರತಾಪ್

(Siddaramaiah said that KS Eshwarappa and I have a love and hate relationship)

Published On - 1:02 pm, Mon, 13 September 21

ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?