AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: sandhya thejappa|

Updated on:Sep 13, 2021 | 4:45 PM

Share

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪಗೂ (KS Eshwarappa) ಮತ್ತು ನನಗೂ ಲವ್ ಆ್ಯಂಡ್ ಹೇಟ್ ಸಂಬಂಧವಿದೆ. ವೈರನೂ ಇದೆ, ಸ್ನೇಹನೂ ಇದೆ. ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗಣ್ಯರಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸುವ ವೇಳೆ ಅವರ ಧ್ವನಿ ಕೇಳಿಸುತ್ತಿರಲಿಲ್ಲ. ಆಗ ಮೈಕ್ ಸರಿ ಕೇಳುತ್ತಿಲ್ಲವಂತೆ ಎಂದು ಸ್ಪೀಕರ್ ಕಾಗೇರಿ ಹೇಳುತ್ತಾರೆ. ನಿಮಗೆ ಸರಿಯಾಗಿ ಕೇಳುತ್ತಿದೆಯಲ್ಲ, ನಮಗೂ ನಿಮಗೂ ಅಡ್ಜಸ್ಟ್ಮೆಂಟ್ ಏನಿಲ್ಲ ಅಲ್ವಾ? ಗೌರವ ಇದೆ ಅಷ್ಟೇ ಅಂತ ಸಿದ್ದರಾಮಯ್ಯ ಹೇಳುತ್ತಾರೆ.

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ. ಆಗ ಸ್ಪೀಕರ್ ಮಾತಿಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಶ್ವರಪ್ಪ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್ ಶೀಪ್. ವೈರನೂ ಇದೆ, ಸ್ನೇಹನೂ ಇದೆ. ಆದರೆ ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ತಿಳಿಸಿದರು.

ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದ ಸಭಾಪತಿ ಅಗಲಿದ ಗಣ್ಯರಿಗೆ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಿದ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ, ಸಂತಾಪ ಸೂಚಿಸುವಾಗ ದೇಶಕ್ಕೆ ನಷ್ಟವಾಗಿದೆ ಎನ್ನಲಾಗುತ್ತದೆ. ಅವರ ಮನೆ ಪರಿಸ್ಥಿತಿ ಏನಾಗಿದೆ ಎಂದು ತಿಳಿಯಬೇಕು. ಸಂತಾಪ ಸೂಚಿಸುವ ಮುನ್ನ ಮಾಸಾಶನ ವ್ಯವಸ್ಥೆ ಆಗಬೇಕು. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಅಂತ ಒತ್ತಾಯಿಸುತ್ತಾರೆ. ಈ ವೇಳೆ ಸಿ.ಎಂ.ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳುತ್ತಾರೆ.

ಇದನ್ನೂ ಓದಿ

ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ತನಕವೂ ನಿಷೇಧಾಜ್ಞೆ; ವಾಹನ ಸವಾರರೇ ಗಮನಿಸಿ

ಸಿಎಂ ಬೊಮ್ಮಾಯಿ ಜತೆ ಫೋನ್ ಮೂಲಕ ಚರ್ಚಿಸಿದೆ; ನಂಜನಗೂಡು ದಂಡಾಧಿಕಾರಿ ವಿರುದ್ಧ ಕ್ರಮಕ್ಕೆ ಮನವಿ ಮಾಡಿರುವೆ: ಸಂಸದ ಪ್ರತಾಪ್

(Siddaramaiah said that KS Eshwarappa and I have a love and hate relationship)

Published On - 1:02 pm, Mon, 13 September 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ