AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ ಫೋಸ್ಟ್
TV9 Web
| Edited By: ಆಯೇಷಾ ಬಾನು|

Updated on:Jan 19, 2023 | 2:55 PM

Share

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿಯವರ ರಾಜ್ಯ ಪ್ರವಾಸ ಹಿನ್ನೆಲೆ ಪಿಎಂ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ ಮೇಲೆ ಕ್ರಮ ಯಾವಾಗ ಮೋದಿಯವರೇ? ಕಮಿಷನ್​ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಪ್ರಸಾದ್ ಮೃತಪಟ್ಟ. ಈ ಸಾವಿನ ಸರಣಿ ಕೊನೆಗಾಣಿಸುವವರು ಯಾರು ಮೋದಿಯವರೇ? ನಮ್ಮ ರೈತನ ನಂದಿನಿ ಮೇಲೆ ಗುಜರಾತ್​ನ ಅಮುಲ್​ ಕಣ್ಣು ಬಿದ್ದಿದೆ. ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ಬುದ್ಧಿ ಬಿಡುವುದು ಯಾವಾಗ? ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ? ಎಂದು ಟ್ವೀಟ್​ ಮೂಲಕ ಮೋದಿಗೆ ಹಲವು ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 19 January 23

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ