AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ ಫೋಸ್ಟ್
TV9 Web
| Edited By: |

Updated on:Jan 19, 2023 | 2:55 PM

Share

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿಯವರ ರಾಜ್ಯ ಪ್ರವಾಸ ಹಿನ್ನೆಲೆ ಪಿಎಂ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ ಮೇಲೆ ಕ್ರಮ ಯಾವಾಗ ಮೋದಿಯವರೇ? ಕಮಿಷನ್​ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಪ್ರಸಾದ್ ಮೃತಪಟ್ಟ. ಈ ಸಾವಿನ ಸರಣಿ ಕೊನೆಗಾಣಿಸುವವರು ಯಾರು ಮೋದಿಯವರೇ? ನಮ್ಮ ರೈತನ ನಂದಿನಿ ಮೇಲೆ ಗುಜರಾತ್​ನ ಅಮುಲ್​ ಕಣ್ಣು ಬಿದ್ದಿದೆ. ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ಬುದ್ಧಿ ಬಿಡುವುದು ಯಾವಾಗ? ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ? ಎಂದು ಟ್ವೀಟ್​ ಮೂಲಕ ಮೋದಿಗೆ ಹಲವು ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 19 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?