AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ ಫೋಸ್ಟ್
TV9 Web
| Updated By: ಆಯೇಷಾ ಬಾನು|

Updated on:Jan 19, 2023 | 2:55 PM

Share

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿಯವರ ರಾಜ್ಯ ಪ್ರವಾಸ ಹಿನ್ನೆಲೆ ಪಿಎಂ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ ಮೇಲೆ ಕ್ರಮ ಯಾವಾಗ ಮೋದಿಯವರೇ? ಕಮಿಷನ್​ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಪ್ರಸಾದ್ ಮೃತಪಟ್ಟ. ಈ ಸಾವಿನ ಸರಣಿ ಕೊನೆಗಾಣಿಸುವವರು ಯಾರು ಮೋದಿಯವರೇ? ನಮ್ಮ ರೈತನ ನಂದಿನಿ ಮೇಲೆ ಗುಜರಾತ್​ನ ಅಮುಲ್​ ಕಣ್ಣು ಬಿದ್ದಿದೆ. ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ಬುದ್ಧಿ ಬಿಡುವುದು ಯಾವಾಗ? ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ? ಎಂದು ಟ್ವೀಟ್​ ಮೂಲಕ ಮೋದಿಗೆ ಹಲವು ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 19 January 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!