AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ ಫೋಸ್ಟ್
TV9 Web
| Edited By: ಆಯೇಷಾ ಬಾನು|

Updated on:Jan 19, 2023 | 2:55 PM

Share

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿಯವರ ರಾಜ್ಯ ಪ್ರವಾಸ ಹಿನ್ನೆಲೆ ಪಿಎಂ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ ಮೇಲೆ ಕ್ರಮ ಯಾವಾಗ ಮೋದಿಯವರೇ? ಕಮಿಷನ್​ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಪ್ರಸಾದ್ ಮೃತಪಟ್ಟ. ಈ ಸಾವಿನ ಸರಣಿ ಕೊನೆಗಾಣಿಸುವವರು ಯಾರು ಮೋದಿಯವರೇ? ನಮ್ಮ ರೈತನ ನಂದಿನಿ ಮೇಲೆ ಗುಜರಾತ್​ನ ಅಮುಲ್​ ಕಣ್ಣು ಬಿದ್ದಿದೆ. ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ಬುದ್ಧಿ ಬಿಡುವುದು ಯಾವಾಗ? ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ? ಎಂದು ಟ್ವೀಟ್​ ಮೂಲಕ ಮೋದಿಗೆ ಹಲವು ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 19 January 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!