AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ

ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
ಕರಾಟೆಯಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
TV9 Web
| Edited By: |

Updated on:Apr 16, 2024 | 8:51 AM

Share

ಬೆಂಗಳೂರು, ಏಪ್ರಿಲ್​ 16: ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ (Karate) ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ (Tv9 Kannada) ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ 2023ರಲ್ಲಿ ಎಸ್​ಕೆಎಸ್​ ಇಂಟರ್​ನ್ಯಾಶನಲ್ ಫೌಂಡೇಶನ್ ಏರ್ಪಡಿಸಿದ ಕರಾಟೆ ರಾಷ್ಟ್ರಮಟ್ಟದ ಓಪನ್​ ಕರಾಟೆ ಚಾಂಪಿಯನ್​ಶಿಪ್​ನ ಪುರುಷರ 80 ಕೇಜಿ ವಿಭಾಗದಲ್ಲಿ ಚಿನ್ನದ ಪಡೆದಿದ್ದರು.

ಕಳೆದ ಹತ್ತು ವರ್ಷಗಳಿಂದ ಕರಾಟೆಯಲ್ಲಿ ನಿರಂತರ ತರಬೇತಿ ಪಡೆಯುತ್ತಿರುವ ಟಿವಿ9ನ ರಾಜೇಶ್ ಎಸ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವಾರು ಸ್ಫರ್ದೆಗಳಲ್ಲಿ ಪದಕ ಪಡೆದಿದ್ದಾರೆ ಪ್ರತಿ ವರ್ಷ ಜರುಗುವ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ತಮಿಳನಾಡು, ಆಂಧ್ರಪ್ರದೇಶ, ಕೇರಳ, ಮಧ್ಯೆಪ್ರದೇಶ ಹಾಗೂ ಇತರ ರಾಜ್ಯಗಳಿಂದ ಸ್ಫರ್ದಾಳುಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:49 am, Tue, 16 April 24

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ