AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ

ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
ಕರಾಟೆಯಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 16, 2024 | 8:51 AM

ಬೆಂಗಳೂರು, ಏಪ್ರಿಲ್​ 16: ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ (Karate) ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ (Tv9 Kannada) ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ 2023ರಲ್ಲಿ ಎಸ್​ಕೆಎಸ್​ ಇಂಟರ್​ನ್ಯಾಶನಲ್ ಫೌಂಡೇಶನ್ ಏರ್ಪಡಿಸಿದ ಕರಾಟೆ ರಾಷ್ಟ್ರಮಟ್ಟದ ಓಪನ್​ ಕರಾಟೆ ಚಾಂಪಿಯನ್​ಶಿಪ್​ನ ಪುರುಷರ 80 ಕೇಜಿ ವಿಭಾಗದಲ್ಲಿ ಚಿನ್ನದ ಪಡೆದಿದ್ದರು.

ಕಳೆದ ಹತ್ತು ವರ್ಷಗಳಿಂದ ಕರಾಟೆಯಲ್ಲಿ ನಿರಂತರ ತರಬೇತಿ ಪಡೆಯುತ್ತಿರುವ ಟಿವಿ9ನ ರಾಜೇಶ್ ಎಸ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವಾರು ಸ್ಫರ್ದೆಗಳಲ್ಲಿ ಪದಕ ಪಡೆದಿದ್ದಾರೆ ಪ್ರತಿ ವರ್ಷ ಜರುಗುವ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ತಮಿಳನಾಡು, ಆಂಧ್ರಪ್ರದೇಶ, ಕೇರಳ, ಮಧ್ಯೆಪ್ರದೇಶ ಹಾಗೂ ಇತರ ರಾಜ್ಯಗಳಿಂದ ಸ್ಫರ್ದಾಳುಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:49 am, Tue, 16 April 24

ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್