AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ

ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ರಾಜ್ಯಮಟ್ಟದ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
ಕರಾಟೆಯಲ್ಲಿ ಟಿವಿ9 ರಾಜೇಶ್​ ಎಸ್​​ಗೆ ಬೆಳ್ಳಿ ಪದಕ
TV9 Web
| Edited By: ವಿವೇಕ ಬಿರಾದಾರ|

Updated on:Apr 16, 2024 | 8:51 AM

Share

ಬೆಂಗಳೂರು, ಏಪ್ರಿಲ್​ 16: ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೆಶನ್ಸ್ ಆಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಕರಾಟೆ (Karate) ಚಾಂಪಿಯನ್​ಶಿಪ್​ನಲ್ಲಿ ಟಿವಿ9 ಕನ್ನಡ (Tv9 Kannada) ವಾಹಿನಿ ರಾಜೇಶ್ ಎಸ್ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಕೊರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಕರಾಟೆ ಚಾಂಪಿಯನ್​ಶಿಪ್​ನ್​ ಪುರುಷರ 80 ಕೇಜಿ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿ ರಾಜೇಶ್ ಎಸ್ ಬೆಳ್ಳಿ ಪದಕ ಪಡೆದಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ 2023ರಲ್ಲಿ ಎಸ್​ಕೆಎಸ್​ ಇಂಟರ್​ನ್ಯಾಶನಲ್ ಫೌಂಡೇಶನ್ ಏರ್ಪಡಿಸಿದ ಕರಾಟೆ ರಾಷ್ಟ್ರಮಟ್ಟದ ಓಪನ್​ ಕರಾಟೆ ಚಾಂಪಿಯನ್​ಶಿಪ್​ನ ಪುರುಷರ 80 ಕೇಜಿ ವಿಭಾಗದಲ್ಲಿ ಚಿನ್ನದ ಪಡೆದಿದ್ದರು.

ಕಳೆದ ಹತ್ತು ವರ್ಷಗಳಿಂದ ಕರಾಟೆಯಲ್ಲಿ ನಿರಂತರ ತರಬೇತಿ ಪಡೆಯುತ್ತಿರುವ ಟಿವಿ9ನ ರಾಜೇಶ್ ಎಸ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವಾರು ಸ್ಫರ್ದೆಗಳಲ್ಲಿ ಪದಕ ಪಡೆದಿದ್ದಾರೆ ಪ್ರತಿ ವರ್ಷ ಜರುಗುವ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ತಮಿಳನಾಡು, ಆಂಧ್ರಪ್ರದೇಶ, ಕೇರಳ, ಮಧ್ಯೆಪ್ರದೇಶ ಹಾಗೂ ಇತರ ರಾಜ್ಯಗಳಿಂದ ಸ್ಫರ್ದಾಳುಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:49 am, Tue, 16 April 24

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ