AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿನಗರ ಪೊಲೀಸರಿಗೆ ದೂರು

Brindavan Property Pvt Ltd: ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಮುಂತಾದವರು ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದರು. ತಾವರೆಕರೆ, ಹೆಸರಘಟ್ಟ, ನೆಲಮಂಗಲ ಭಾಗಗಳಲ್ಲಿ ನಿವೇಶನ ತೋರಿಸಿ, ದಿನೇಶ್ ಗೌಡ ಸಂಸ್ಥೆ ವಂಚನೆ ಎಸಗಿದೆ.

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿನಗರ ಪೊಲೀಸರಿಗೆ ದೂರು
ಬೃಂದಾವನ ಪ್ರಾಪರ್ಟಿಸ್ ಕಂಪನಿ ಹೆಸರಿನಲ್ಲಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ದಿನೇಶ್ ಗೌಡ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 29, 2021 | 4:16 PM

ಬೆಂಗಳೂರು: ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ವಂಚನೆ ಎಸಗಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ರಾಜಾಜಿನಗರದ ಮೂರನೆ ಹಂತದ ಬೃಂದಾವನ ಪ್ರಾಪರ್ಟಿಸ್ ಸಂಸ್ಥೆಯಿಂದ ನೂರಾರು ಜನರಿಗೆ ವಂಚನೆ ನಡೆದಿದೆ ಎಂದು ವರದಿಯಾಗಿದೆ. ಐದಾರು ಲಕ್ಷ ರೂಪಾಯಿಗೆ ನಗರದ ಹೊರವಲಯದಲ್ಲಿ ಸೈಟ್ ನೀಡುವುದಾಗಿ ಸಂಸ್ಥೆಯು ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿತ್ತು.

ದಿನೇಶ್ ಗೌಡ ಎಂಬಾತ ಬೃಂದಾವನ ಪ್ರಾಪರ್ಟಿಸ್ ಕಂಪನಿ ಹೆಸರಿನಲ್ಲಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಇದೀಗ ವಂಚನೆ ಆರೋಪ ಬೆಳಕಿಗೆ ಬರುತ್ತಿದ್ದಂತೆ ಬೃಂದಾವನ ಪ್ರಾಪರ್ಟಿ ಕಚೇರಿ ಕ್ಲೋಸ್ ಮಾಡಿ ಎಸ್ಕೇಪ್ ಆಗಿದ್ದಾನೆ. ಹಣ ಹೂಡಿಕೆ ಮಾಡಿರುವ ಸಾರ್ವಜನಿಕರು ಕಂಪನಿಯ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಮುಂತಾದವರು ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದರು. ತಾವರೆಕರೆ, ಹೆಸರಘಟ್ಟ, ನೆಲಮಂಗಲ ಭಾಗಗಳಲ್ಲಿ ನಿವೇಶನ ತೋರಿಸಿ, ದಿನೇಶ್ ಗೌಡ ಸಂಸ್ಥೆ ವಂಚನೆ ಎಸಗಿದೆ. ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಂಚನೆ ಬಗ್ಗೆ ದೂರು ನೀಡುವಂತೆ ಪೊಲೀಸರು ಹೂಡಿಕೆದಾರರಿಗೆ ಸೂಚಿಸಿದ್ದಾರೆ.

sites sale Brindavan Property Pvt Ltd company cheats investors in rajajinagar bangalore

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿಗರ ಪೊಲೀಸರಿಗೆ ದೂರು

ಅಬ್ಬಬ್ಬಾ ತರಹೇವಾರಿ ವಂಚನೆಗಳು.. ಹಾಸನದಲ್ಲಿ ಬೇಬಿ ಟ್ಯಾಂಕರ್ ಮಾಫಿಯಾ! ಸೂತ್ರಧಾರ ಕಾನ್ಸ್​ಟೇಬಲ್​ ಸೇರಿ ಐವರ ವಿರುದ್ಧ ಕೇಸ್ (sites sale Brindavan Property Pvt Ltd company cheats investors in rajajinagar bangalore)

Published On - 4:15 pm, Thu, 29 July 21

ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ