AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 02, 2021 | 11:27 AM

Share

ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದ್ದು ಈಗಾಗಲೇ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಬೆಂಗಳೂರಿನ 5 ಹಾಸ್ಟೆಲ್, ಒಂದು ಕಾಲೇಜು ಸೀಲ್‌ಡೌನ್ ಮಾಡಲಾಗಿದೆ.

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಾಗಿರುವ ಐದು ಹಾಸ್ಟೆಲ್ಗಳು, ಒಂದು ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆಯಾದರೆ ವಿದ್ಯಾರ್ಥಿ ಇದ್ದ ಕಾಲೇಜು ಒಂದು ವಾರ ಕಂಟೇನ್ಮೆಂಟ್ ಜೋನ್ ಆಗಲಿದೆ. ಹೀಗಾಗಿ ಸೋಂಕಿತರ ಬಗ್ಗೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಬೆಂಗಳೂರಿನಲ್ಲಿ ಸ್ಕೂಲ್ ಮಕ್ಕಳಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದ್ರೆ ಖಾಸಗಿ ಶಾಲೆಗಳು ಸೋಂಕು ಕಾಣಿಸಿಕೊಂಡ ಮಕ್ಕಳ ಮಾಹಿತಿ ಗೌಪ್ಯವಾಗಿ ಇಡುತ್ತಿದ್ದಾರೆ ಎನ್ನಲಾಗಿದೆ. ಸೋಂಕು ಕಾಣಿಸಿಕೊಳ್ಳುವ ಶಾಲೆಯನ್ನ ಒಂದು ವಾರ ಕಂಟೈನ್ಮೆಂಟ್ ಮಾಡಬೇಕು. ಹೀಗಾಗಿ ಸೋಂಕಿತ ಮಕ್ಕಳ‌ ಮಾಹಿತಿಯನ್ನ ಗೌಪ್ಯವಾಗಿ ಇಡಲಾಗ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ವೀಸಾ ತಯಾರಿಸುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ

(Sixteen nursing students tested positive for coronavirus and 5 hostels 1 college seal down in bengaluru)

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು