AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Sep 02, 2021 | 11:27 AM

Share

ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದ್ದು ಈಗಾಗಲೇ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಬೆಂಗಳೂರಿನ 5 ಹಾಸ್ಟೆಲ್, ಒಂದು ಕಾಲೇಜು ಸೀಲ್‌ಡೌನ್ ಮಾಡಲಾಗಿದೆ.

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಾಗಿರುವ ಐದು ಹಾಸ್ಟೆಲ್ಗಳು, ಒಂದು ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆಯಾದರೆ ವಿದ್ಯಾರ್ಥಿ ಇದ್ದ ಕಾಲೇಜು ಒಂದು ವಾರ ಕಂಟೇನ್ಮೆಂಟ್ ಜೋನ್ ಆಗಲಿದೆ. ಹೀಗಾಗಿ ಸೋಂಕಿತರ ಬಗ್ಗೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಬೆಂಗಳೂರಿನಲ್ಲಿ ಸ್ಕೂಲ್ ಮಕ್ಕಳಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದ್ರೆ ಖಾಸಗಿ ಶಾಲೆಗಳು ಸೋಂಕು ಕಾಣಿಸಿಕೊಂಡ ಮಕ್ಕಳ ಮಾಹಿತಿ ಗೌಪ್ಯವಾಗಿ ಇಡುತ್ತಿದ್ದಾರೆ ಎನ್ನಲಾಗಿದೆ. ಸೋಂಕು ಕಾಣಿಸಿಕೊಳ್ಳುವ ಶಾಲೆಯನ್ನ ಒಂದು ವಾರ ಕಂಟೈನ್ಮೆಂಟ್ ಮಾಡಬೇಕು. ಹೀಗಾಗಿ ಸೋಂಕಿತ ಮಕ್ಕಳ‌ ಮಾಹಿತಿಯನ್ನ ಗೌಪ್ಯವಾಗಿ ಇಡಲಾಗ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ವೀಸಾ ತಯಾರಿಸುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ

(Sixteen nursing students tested positive for coronavirus and 5 hostels 1 college seal down in bengaluru)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ