ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ; ಯಾವ ಕಾರಣಕ್ಕೆ ಗೊತ್ತಾ?

ಕೆಎಸ್ಆರ್​​ಟಿಸಿ(KSRTC)ಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.

ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ; ಯಾವ ಕಾರಣಕ್ಕೆ ಗೊತ್ತಾ?
ಕೆಎಸ್ಆರ್​​ಟಿಸಿಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 18, 2023 | 10:45 PM

ಬೆಂಗಳೂರು, ನ.18: ಕೆಎಸ್ಆರ್​​ಟಿಸಿ(KSRTC)ಗೆ​​ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ದೇಶದ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಹಿನ್ನಲೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯಲ್ಲಿ ನಡೆದ 95ನೇ ಸ್ಕಾಚ್ ಸಮ್ಮಿಟ್​ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್​ನ ಅಧ್ಯಕ್ಷ ಸಮೀರ್ ಕೊಚ್ಚರ್​ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಇನ್ನು ಈ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.

ಇದನ್ನೂ ಓದಿ:ಕೇರಳ: ಕೆಎಸ್ಆರ್​​ಟಿಸಿ ಬಸ್ಸಿನಲ್ಲಿ ಯುವಕನ ಅನುಚಿತ ವರ್ತನೆ ವಿರುದ್ಧ ದನಿಯೆತ್ತಿದ ಯುವತಿ; ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಹಿಡಿದುಕೊಟ್ಟ ಕಂಡೆಕ್ಟರ್

SKOCH India ಇಂದು ಆಯೋಜಿಸಿದ 95ನೇ SKOCH SUMMIT, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ನ ಅಧ್ಯಕ್ಷ ಸಮೀರ್ ಕೊಚ್ಚರ್ ಕೆಎಸ್ಆರ್​ಟಿಸಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕೆಎಸ್ಆರ್​ಟಿಸಿಯ ಮುಖ್ಯ ತಾಂತ್ರಿಕ ಶಿಲ್ಪಿ, ಎನ್.ಕೆ. ಬಸವರಾಜು, ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು. ನಿಗಮವು ಈ ಯೋಜನೆ ಅಡಿ ಇದುವರೆಗೂ ತನ್ನ 9 ಸಿಬ್ಬಂದಿಗಳ ಅವಲಂಭಿತರಿಗೆ ತಲಾ ರೂ 1 ಕೋಟಿಯ ಅಪಘಾತ ವಿಮಾ ಪರಿಹಾರ ಚೆಕ್ ವಿತರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್