AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾವುಗಳ ಕಾಟ: ಮನೆಯಿಂದ ಹೊರ ಬರುವುದಕ್ಕೂ ಮುನ್ನ ಹೆಲ್ಮೆಟ್, ಕಾರು ಚೆಕ್ ಮಾಡಿದ್ರೆ ಒಳಿತು

ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು.

Poornima Agali Nagaraj
| Edited By: |

Updated on: Jul 21, 2023 | 8:25 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು. ಇಲ್ಲವಾದರೆ ನಿಮಗೂ ಹಾವಿನ ದರ್ಶನ ಆಗಬಹುದು. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿವೆ. ಈ ಹಾವುಗಳನ್ನ ಹಿಡಿಯಲು ವನ್ಯ ಸಂರಕ್ಷಣಾ ತಂಡ ಈಗಾಗಲೇ ಬಂದಿದ್ದು, ಪ್ರತಿದಿನ 50 ಕ್ಕು ಹೆಚ್ಚು ಕರೆಗಳು ಬರುತ್ತಿವೆಯಂತೆ.

ಹೆಲ್ಮೆಟ್, ಕಾಂಪೌಂಡ್, ಕಾರು, ಶೂಸ್, ವಾಟಾರ್ ಟ್ಯಾಂಕರ್, ಫುಟ್​ಪಾತ್​ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾವುಗಳು

ಹೌದು ನಗರದ ಯಲಹಂಕ, ಆರ್ ಆರ್ ನಗರ, ಆರ್ ಟಿ ನಗರ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದೆ. ಇದರಿಂದ ಜನರು‌ ರೋಸಿಹೋಗಿದ್ದಾರೆ. ಮಳೆಗಾಲದಲ್ಲಿ ಹಾವುಗಳ ಮರಿ ಮಾಡುತ್ತವೆ. ಈ ಕಾರಣದಿಂದಾಗಿ ಬೆಚ್ಚನೆಯ ಜಾಗವನ್ನ ಹುಡುಕುತ್ತಿರುತ್ತದೆ. ಇದರಿಂದಾಗಿ ಜನರಿರುವ ಕಡೆ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ ಎಂದು ಉರಗ ಪ್ರೇಮಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:Snakelets birth: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ರಾಜಾಧಾನಿಯಲ್ಲಿಲ್ಲ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು

ಇನ್ನು ಹೆಚ್ಚಾಗಿ ಮಹಾನಗರದಲ್ಲಿಯೇ ಹಾವುಗಳು ಕಂಡು ಬರುತ್ತಿದ್ದು, ಸಿಲಿಕಾನ್​ ಸಿಟಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ರಾಜಾಧಾನಿಯಲ್ಲಿ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು ಇಲ್ಲ. ಸಧ್ಯ ಬೆಂಗಳೂರು ವ್ಯಾಪ್ತಿಯಲ್ಲಿ 7 ಜನರಷ್ಟೇ ಹಾವುಗಳನ್ನ ಹಿಡಿಯುವ ವನ್ಯ ಸಂರಕ್ಷಕರಿದ್ದಾರೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!