ಬೆಂಗಳೂರಿನಲ್ಲಿ ಹಾವುಗಳ ಕಾಟ: ಮನೆಯಿಂದ ಹೊರ ಬರುವುದಕ್ಕೂ ಮುನ್ನ ಹೆಲ್ಮೆಟ್, ಕಾರು ಚೆಕ್ ಮಾಡಿದ್ರೆ ಒಳಿತು

ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2023 | 8:25 AM

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು. ಇಲ್ಲವಾದರೆ ನಿಮಗೂ ಹಾವಿನ ದರ್ಶನ ಆಗಬಹುದು. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿವೆ. ಈ ಹಾವುಗಳನ್ನ ಹಿಡಿಯಲು ವನ್ಯ ಸಂರಕ್ಷಣಾ ತಂಡ ಈಗಾಗಲೇ ಬಂದಿದ್ದು, ಪ್ರತಿದಿನ 50 ಕ್ಕು ಹೆಚ್ಚು ಕರೆಗಳು ಬರುತ್ತಿವೆಯಂತೆ.

ಹೆಲ್ಮೆಟ್, ಕಾಂಪೌಂಡ್, ಕಾರು, ಶೂಸ್, ವಾಟಾರ್ ಟ್ಯಾಂಕರ್, ಫುಟ್​ಪಾತ್​ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾವುಗಳು

ಹೌದು ನಗರದ ಯಲಹಂಕ, ಆರ್ ಆರ್ ನಗರ, ಆರ್ ಟಿ ನಗರ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದೆ. ಇದರಿಂದ ಜನರು‌ ರೋಸಿಹೋಗಿದ್ದಾರೆ. ಮಳೆಗಾಲದಲ್ಲಿ ಹಾವುಗಳ ಮರಿ ಮಾಡುತ್ತವೆ. ಈ ಕಾರಣದಿಂದಾಗಿ ಬೆಚ್ಚನೆಯ ಜಾಗವನ್ನ ಹುಡುಕುತ್ತಿರುತ್ತದೆ. ಇದರಿಂದಾಗಿ ಜನರಿರುವ ಕಡೆ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ ಎಂದು ಉರಗ ಪ್ರೇಮಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:Snakelets birth: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ರಾಜಾಧಾನಿಯಲ್ಲಿಲ್ಲ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು

ಇನ್ನು ಹೆಚ್ಚಾಗಿ ಮಹಾನಗರದಲ್ಲಿಯೇ ಹಾವುಗಳು ಕಂಡು ಬರುತ್ತಿದ್ದು, ಸಿಲಿಕಾನ್​ ಸಿಟಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ರಾಜಾಧಾನಿಯಲ್ಲಿ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು ಇಲ್ಲ. ಸಧ್ಯ ಬೆಂಗಳೂರು ವ್ಯಾಪ್ತಿಯಲ್ಲಿ 7 ಜನರಷ್ಟೇ ಹಾವುಗಳನ್ನ ಹಿಡಿಯುವ ವನ್ಯ ಸಂರಕ್ಷಕರಿದ್ದಾರೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!