AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾವುಗಳ ಕಾಟ: ಮನೆಯಿಂದ ಹೊರ ಬರುವುದಕ್ಕೂ ಮುನ್ನ ಹೆಲ್ಮೆಟ್, ಕಾರು ಚೆಕ್ ಮಾಡಿದ್ರೆ ಒಳಿತು

ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು.

Poornima Agali Nagaraj
Poornima Agali Nagaraj| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 21, 2023 | 8:25 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು. ಇಲ್ಲವಾದರೆ ನಿಮಗೂ ಹಾವಿನ ದರ್ಶನ ಆಗಬಹುದು. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿವೆ. ಈ ಹಾವುಗಳನ್ನ ಹಿಡಿಯಲು ವನ್ಯ ಸಂರಕ್ಷಣಾ ತಂಡ ಈಗಾಗಲೇ ಬಂದಿದ್ದು, ಪ್ರತಿದಿನ 50 ಕ್ಕು ಹೆಚ್ಚು ಕರೆಗಳು ಬರುತ್ತಿವೆಯಂತೆ.

ಹೆಲ್ಮೆಟ್, ಕಾಂಪೌಂಡ್, ಕಾರು, ಶೂಸ್, ವಾಟಾರ್ ಟ್ಯಾಂಕರ್, ಫುಟ್​ಪಾತ್​ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾವುಗಳು

ಹೌದು ನಗರದ ಯಲಹಂಕ, ಆರ್ ಆರ್ ನಗರ, ಆರ್ ಟಿ ನಗರ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದೆ. ಇದರಿಂದ ಜನರು‌ ರೋಸಿಹೋಗಿದ್ದಾರೆ. ಮಳೆಗಾಲದಲ್ಲಿ ಹಾವುಗಳ ಮರಿ ಮಾಡುತ್ತವೆ. ಈ ಕಾರಣದಿಂದಾಗಿ ಬೆಚ್ಚನೆಯ ಜಾಗವನ್ನ ಹುಡುಕುತ್ತಿರುತ್ತದೆ. ಇದರಿಂದಾಗಿ ಜನರಿರುವ ಕಡೆ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ ಎಂದು ಉರಗ ಪ್ರೇಮಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:Snakelets birth: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ರಾಜಾಧಾನಿಯಲ್ಲಿಲ್ಲ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು

ಇನ್ನು ಹೆಚ್ಚಾಗಿ ಮಹಾನಗರದಲ್ಲಿಯೇ ಹಾವುಗಳು ಕಂಡು ಬರುತ್ತಿದ್ದು, ಸಿಲಿಕಾನ್​ ಸಿಟಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ರಾಜಾಧಾನಿಯಲ್ಲಿ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು ಇಲ್ಲ. ಸಧ್ಯ ಬೆಂಗಳೂರು ವ್ಯಾಪ್ತಿಯಲ್ಲಿ 7 ಜನರಷ್ಟೇ ಹಾವುಗಳನ್ನ ಹಿಡಿಯುವ ವನ್ಯ ಸಂರಕ್ಷಕರಿದ್ದಾರೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ