AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು

ನೈಋತ್ಯ ರೈಲ್ವೆಯು ನಿರ್ವಹಣೆ ಕಾರಣಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ ಅಥವಾ ಭಾಗಶಃ ಸ್ಥಗಿತಗೊಳಿಸಲಾಗಿದೆ

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 02, 2022 | 7:10 PM

Share

ಬೆಂಗಳೂರು: ನೈಋತ್ಯ ರೈಲ್ವೆಯ (Southwest Railway) ಎಸ್ ಮತ್ತು ಟಿ ಗೆ ಸಂಬಂಧಿಸಿದ ನಾನ್ಇಂಟರ್‌ಲಾಕಿಂಗ್ ಕೆಲಸಗಳು, ಬಿಡದಿ (Bidadi) ಮತ್ತು ರಾಮನಗರ (Ramnagar) ನಿಲ್ದಾಣಗಳ ಕಾರ್ಯಗಳು ಆರಂಭವಾಗಲಿವೆ. ಜುಲೈ 5, 6 ಮತ್ತು 7 ರಂದು ಲೆವೆಲ್ ಕ್ರಾಸಿಂಗ್ ನಂ. 34 – 35 ರ ಇಂಟರ್‌ಲಾಕಿಂಗ್ ಮತ್ತು ಬಿಡದಿ-ರಾಮನಗರ ನಡುವೆ 120 ಮೀಟರ್ ಲೈನ್ ಬ್ಲಾಕ್ ಕಾರ್ಯ ನಡೆಯುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ.

ಸಂಚಾರ ರದ್ದಾದ ರೈಲುಗಳು:

1. ರೈಲು ಸಂಖ್ಯೆ 06526 ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ಜುಲೈ 5 ಮತ್ತು 7 ರಂದು ರದ್ದುಗೊಳ್ಳಲಿದೆ 2. ರೈಲು ಸಂಖ್ಯೆ 06559 ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ಜುಲೈ 6 ಮತ್ತು 7 ರಂದು ರದ್ದಗೊಳ್ಳಲಿದೆ

ಭಾಗಶಃ ಸಂಚಾರ ರದ್ದಾದ ರೈಲುಗಳು:

1. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು – ಮೈಸೂರು ಮೆಮು ಪ್ರಯಾಣವನ್ನು ಕೆಂಗೇರಿ – ಮೈಸೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು ರೈಲು ಸಂಚಾರವು ಕೆಂಗೇರಿಯಲ್ಲಿ ಕೊನೆಗೊಳ್ಳುತ್ತದೆ.

2. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06560 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಮೈಸೂರು-ಕೆಂಗೇರಿ ನಡುವೆ ಭಾಗಶಃ ರದ್ದಾಗಲಿದೆ ಮತ್ತು ನಿಗದಿತ ನಿರ್ಗಮನದ ಸಮಯದಲ್ಲಿ ಕೆಂಗೇರಿಯಿಂದ ಹೊರಟು ಕೆಎಸ್‌ಆರ್ ಬೆಂಗಳೂರನ್ನು ತಲುಪುತ್ತದೆ.

5 ಮತ್ತು 7 ರಂದು ಮೈಸೂರು – ಕೆಎಸ್‌ಆರ್ ಬೆಂಗಳೂರು ಮೆಮು ನಡುವೆ ಮಾತ್ರ ಸಂಚರಿಸುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

Published On - 6:59 pm, Sat, 2 July 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?