AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು

ನೈಋತ್ಯ ರೈಲ್ವೆಯು ನಿರ್ವಹಣೆ ಕಾರಣಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ ಅಥವಾ ಭಾಗಶಃ ಸ್ಥಗಿತಗೊಳಿಸಲಾಗಿದೆ

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 02, 2022 | 7:10 PM

Share

ಬೆಂಗಳೂರು: ನೈಋತ್ಯ ರೈಲ್ವೆಯ (Southwest Railway) ಎಸ್ ಮತ್ತು ಟಿ ಗೆ ಸಂಬಂಧಿಸಿದ ನಾನ್ಇಂಟರ್‌ಲಾಕಿಂಗ್ ಕೆಲಸಗಳು, ಬಿಡದಿ (Bidadi) ಮತ್ತು ರಾಮನಗರ (Ramnagar) ನಿಲ್ದಾಣಗಳ ಕಾರ್ಯಗಳು ಆರಂಭವಾಗಲಿವೆ. ಜುಲೈ 5, 6 ಮತ್ತು 7 ರಂದು ಲೆವೆಲ್ ಕ್ರಾಸಿಂಗ್ ನಂ. 34 – 35 ರ ಇಂಟರ್‌ಲಾಕಿಂಗ್ ಮತ್ತು ಬಿಡದಿ-ರಾಮನಗರ ನಡುವೆ 120 ಮೀಟರ್ ಲೈನ್ ಬ್ಲಾಕ್ ಕಾರ್ಯ ನಡೆಯುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ.

ಸಂಚಾರ ರದ್ದಾದ ರೈಲುಗಳು:

1. ರೈಲು ಸಂಖ್ಯೆ 06526 ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ಜುಲೈ 5 ಮತ್ತು 7 ರಂದು ರದ್ದುಗೊಳ್ಳಲಿದೆ 2. ರೈಲು ಸಂಖ್ಯೆ 06559 ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ಜುಲೈ 6 ಮತ್ತು 7 ರಂದು ರದ್ದಗೊಳ್ಳಲಿದೆ

ಭಾಗಶಃ ಸಂಚಾರ ರದ್ದಾದ ರೈಲುಗಳು:

1. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು – ಮೈಸೂರು ಮೆಮು ಪ್ರಯಾಣವನ್ನು ಕೆಂಗೇರಿ – ಮೈಸೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು ರೈಲು ಸಂಚಾರವು ಕೆಂಗೇರಿಯಲ್ಲಿ ಕೊನೆಗೊಳ್ಳುತ್ತದೆ.

2. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06560 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಮೈಸೂರು-ಕೆಂಗೇರಿ ನಡುವೆ ಭಾಗಶಃ ರದ್ದಾಗಲಿದೆ ಮತ್ತು ನಿಗದಿತ ನಿರ್ಗಮನದ ಸಮಯದಲ್ಲಿ ಕೆಂಗೇರಿಯಿಂದ ಹೊರಟು ಕೆಎಸ್‌ಆರ್ ಬೆಂಗಳೂರನ್ನು ತಲುಪುತ್ತದೆ.

5 ಮತ್ತು 7 ರಂದು ಮೈಸೂರು – ಕೆಎಸ್‌ಆರ್ ಬೆಂಗಳೂರು ಮೆಮು ನಡುವೆ ಮಾತ್ರ ಸಂಚರಿಸುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

Published On - 6:59 pm, Sat, 2 July 22

Follow Us
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!