AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು

ನೈಋತ್ಯ ರೈಲ್ವೆಯು ನಿರ್ವಹಣೆ ಕಾರಣಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ ಅಥವಾ ಭಾಗಶಃ ಸ್ಥಗಿತಗೊಳಿಸಲಾಗಿದೆ

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 02, 2022 | 7:10 PM

Share

ಬೆಂಗಳೂರು: ನೈಋತ್ಯ ರೈಲ್ವೆಯ (Southwest Railway) ಎಸ್ ಮತ್ತು ಟಿ ಗೆ ಸಂಬಂಧಿಸಿದ ನಾನ್ಇಂಟರ್‌ಲಾಕಿಂಗ್ ಕೆಲಸಗಳು, ಬಿಡದಿ (Bidadi) ಮತ್ತು ರಾಮನಗರ (Ramnagar) ನಿಲ್ದಾಣಗಳ ಕಾರ್ಯಗಳು ಆರಂಭವಾಗಲಿವೆ. ಜುಲೈ 5, 6 ಮತ್ತು 7 ರಂದು ಲೆವೆಲ್ ಕ್ರಾಸಿಂಗ್ ನಂ. 34 – 35 ರ ಇಂಟರ್‌ಲಾಕಿಂಗ್ ಮತ್ತು ಬಿಡದಿ-ರಾಮನಗರ ನಡುವೆ 120 ಮೀಟರ್ ಲೈನ್ ಬ್ಲಾಕ್ ಕಾರ್ಯ ನಡೆಯುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ.

ಸಂಚಾರ ರದ್ದಾದ ರೈಲುಗಳು:

1. ರೈಲು ಸಂಖ್ಯೆ 06526 ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ಜುಲೈ 5 ಮತ್ತು 7 ರಂದು ರದ್ದುಗೊಳ್ಳಲಿದೆ 2. ರೈಲು ಸಂಖ್ಯೆ 06559 ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ಜುಲೈ 6 ಮತ್ತು 7 ರಂದು ರದ್ದಗೊಳ್ಳಲಿದೆ

ಭಾಗಶಃ ಸಂಚಾರ ರದ್ದಾದ ರೈಲುಗಳು:

1. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು – ಮೈಸೂರು ಮೆಮು ಪ್ರಯಾಣವನ್ನು ಕೆಂಗೇರಿ – ಮೈಸೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು ರೈಲು ಸಂಚಾರವು ಕೆಂಗೇರಿಯಲ್ಲಿ ಕೊನೆಗೊಳ್ಳುತ್ತದೆ.

2. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06560 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಮೈಸೂರು-ಕೆಂಗೇರಿ ನಡುವೆ ಭಾಗಶಃ ರದ್ದಾಗಲಿದೆ ಮತ್ತು ನಿಗದಿತ ನಿರ್ಗಮನದ ಸಮಯದಲ್ಲಿ ಕೆಂಗೇರಿಯಿಂದ ಹೊರಟು ಕೆಎಸ್‌ಆರ್ ಬೆಂಗಳೂರನ್ನು ತಲುಪುತ್ತದೆ.

5 ಮತ್ತು 7 ರಂದು ಮೈಸೂರು – ಕೆಎಸ್‌ಆರ್ ಬೆಂಗಳೂರು ಮೆಮು ನಡುವೆ ಮಾತ್ರ ಸಂಚರಿಸುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

Published On - 6:59 pm, Sat, 2 July 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?