AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಪೂರ್ವ, ಪಶ್ಚಿಮ ದ್ವಾರಗಳಿಗೆ ವಿಶೇಷ ವಾಸ್ತುಶಿಲ್ಪ ಕೆತ್ತಿಸಲು ಮುಂದಾದ ಸ್ಪೀಕರ್ ಯುಟಿ ಖಾದರ್

ಐತಿಹಾಸಿಕ ಹಿನ್ನೆಲೆಯುಳ್ಳ ವಿಧಾನಸೌಧದ ಪೂರ್ವದ್ವಾರ, ಪಶ್ಚಿಮ ದ್ವಾರಗಳಿಗೆ ಹೊರ ಮೆರುಗು ಬರಲಿದೆ. ಎರಡು ದ್ವಾರಗಳಲ್ಲಿ ವಿಶೇಷ ವಾಸ್ತುಶಿಲ್ಪ ಕೆತ್ತಿಸಲು ಸ್ಪೀಕರ್ ಯುಟಿ ಖಾದರ್ ಮುಂದಾಗಿದ್ದು, ವಿಧಾನಸೌಧದ ಇತಿಹಾಸದ ವಾಸ್ತುಶಿಲ್ಪದ ಕೆತ್ತನೆಗೆ ಸಿದ್ಧತೆ ನಡೆಸಲಾಗುತ್ತಿದೆ.

ವಿಧಾನಸೌಧದ ಪೂರ್ವ, ಪಶ್ಚಿಮ ದ್ವಾರಗಳಿಗೆ ವಿಶೇಷ ವಾಸ್ತುಶಿಲ್ಪ ಕೆತ್ತಿಸಲು ಮುಂದಾದ ಸ್ಪೀಕರ್ ಯುಟಿ ಖಾದರ್
ವಿಧಾನಸೌಧImage Credit source: commons.wikimedia.org
Follow us
TV9 Web
| Updated By: Rakesh Nayak Manchi

Updated on: Sep 22, 2023 | 3:50 PM

ಬೆಂಗಳೂರು, ಸೆ.22: ನಗರದಲ್ಲಿರುವ ವಿಧಾನಸೌಧದ (Vidhana Soudha) ಪೂರ್ವದ್ವಾರ, ಪಶ್ಚಿಮ ದ್ವಾರಗಳಿಗೆ ಹೊರ ಮೆರುಗು ಬರಲಿದೆ. ಎರಡು ದ್ವಾರಗಳಲ್ಲಿ ವಿಶೇಷ ವಾಸ್ತುಶಿಲ್ಪ ಕೆತ್ತಿಸಲು ಸ್ಪೀಕರ್ ಯುಟಿ ಖಾದರ್ (U.T. Khader) ಮುಂದಾಗಿದ್ದು, ವಿಧಾನಸೌಧದ ಇತಿಹಾಸದ ವಾಸ್ತುಶಿಲ್ಪದ ಕೆತ್ತನೆಗೆ ಸಿದ್ಧತೆ ನಡೆಸಲಾಗುತ್ತಿದೆ.

ಸದ್ಯ ಯುಟಿ ಖಾದರ್ ಅವರು ವಾಸ್ತುಶಿಲ್ಪಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಐತಿಹಾಸಿಕ ಹಿನ್ನೆಲೆ ಉಳ್ಳ ವಿಧಾನಸೌದ ವೀಕ್ಷಣೆಗೆ ಲಕ್ಷಾಂತರ ಜನರು ಆಗಮಿಸುತ್ತಾರೆ. ಹೀಗಾಗಿ ವಿಧಾನಸೌಧದ ಕಬ್ಬಿಣಗಳಿಂದ ನಿರ್ಮಿಸಲಾಗಿರುವ ಪ್ರಮುಖ ಬಾಗಿಲುಗಳಾದ ಪೂರ್ವ ಮತ್ತು ಪಶ್ಚಿಮದ ಹೆಬ್ಬಾಗಿಲುಗಳನ್ನು ಮತ್ತಷ್ಟು ಸುಂದರವಾಗಿರಿಸಲು ಕಬ್ಬಿಣದ ಬದಲು ವಿಶೇಷ ವಾಸ್ತುಶಿಲ್ಪ ಕೆತ್ತನೆ ಮಾಡಲು ಚಿಂತಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸಲು ಕೋರ್ಟ್ ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ

ಸಂವಿಧಾನದ ಪೀಠಿಕೆ, ವಿಧಾನಸೌಧದ ಇತಿಹಾಸ, ಸಂಸ್ಕೃತಿ, ನಾಡು, ನುಡಿ ಬಿಂಬಿಸುವ ವಾಸ್ತುಶಿಲ್ಪ ಕೆತ್ತಿಸಲು ಸಿದ್ಧತೆ ಮಾಡಲಾಗುತ್ತಿದೆ. ವಿವಿಧ ವಾಸ್ತುಶಿಲ್ಪಗಳನ್ನ ಕರೆಸಿ ಹೆಬ್ಬಾಗಿಲುಗಳನ್ನ ತೋರಿಸಲಾಗಿದೆ. ಶೀಘ್ರವೇ ಈ‌ ಬಗ್ಗೆ ಅಂತಿಮ ನಿರ್ಧಾರ ಮಾಡಲಾಗುತ್ತದೆ.

ಯಾವ ವಾಸ್ತುಶಿಲ್ಪ ಕೆತ್ತಿಸಬೇಕು, ಯಾವ ಯಾವ ವಿಚಾರ ಇರಬೇಕು, ವಾಸ್ತುಶಿಲ್ಪದ ಮಾದರಿ ಹೇಗೆ ಇರಬೇಕು ಹೀಗೆ ಎಲ್ಲಾ ಅಂಶಗಳು ಸಿದ್ಧತೆ ಆದ ಮೇಲೆ ಕಾರ್ಯ ಪ್ರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್