AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಮತದಾರರನ್ನು ಮತ ಪಟ್ಟಿಗೆ ಸೇರಿಸಲು ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನ

ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಜಿಲ್ಲಾ ಚುನಾವಣಾ ಕಛೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ.

ಯುವ ಮತದಾರರನ್ನು ಮತ ಪಟ್ಟಿಗೆ ಸೇರಿಸಲು ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನ
ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ
Vinayak Hanamant Gurav
| Edited By: |

Updated on: Dec 03, 2023 | 9:07 AM

Share

ಬೆಂಗಳೂರು, ಡಿ.03: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು (New Voters Special Registration Drive) ಡಿ.2 ಮತ್ತು ಡಿ.3ರಂದು ಆಯೋಜಿಸಲಾಗಿದೆ. ಈಗಾಗಲೇ ಮತದಾರರ ವಿಶೇಷ ನೋಂದಣಿ ಅಭಿಯಾನ ಆರಂಭವಾಗಿದ್ದು ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಅಭಿಯಾನ ಆಯೋಜಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಾಗುತ್ತಿದೆ. ಸ್ಥಳಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಭಾಗವಾಗಿ ಕಾಲೇಜು ವಿಧ್ಯಾರ್ಥಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಜಿಲ್ಲಾ ಚುನಾವಣಾ ಕಛೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. 18 ವರ್ಷ ತುಂಬುವ ಎಲ್ಲರೂ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದು ಎಂದರು.

ಇದನ್ನೂ ಓದಿ: ಟಿವಿ9 ವರದಿ ಬೆನ್ನಲ್ಲೇ ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಪತ್ರ ಬರೆದ ಬೆಸ್ಕಾಂ ಇಲಾಖೆ EE

2024ರ ಜ.1ಕ್ಕೆ 18 ವರ್ಷ ತುಂಬುವ ಎಲ್ಲ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಫಾರಂ-6ನ್ನು ಭರ್ತಿ ಮಾಡಿ ಸಲ್ಲಿಸಬೇಕು. ವೆಬ್‌ ಪೋರ್ಟಲ್‌ voters.eci.gov.in ಅಥವಾ Voter Helpline ಮೊಬೈಲ್‌ ಆ್ಯಪ್‌ ಮೂಲಕ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್