AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ: ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ ಪುರಸ್ಕಾರ ಘೋಷಿಸಿದ ಕ್ರೀಡಾ ಸಚಿವ ಡಾ. ನಾರಾಯಣಗೌಡ

ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ: ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ ಪುರಸ್ಕಾರ ಘೋಷಿಸಿದ ಕ್ರೀಡಾ ಸಚಿವ ಡಾ. ನಾರಾಯಣಗೌಡ
ರಾಜೇಶ್ವರಿ ಗಾಯಕ್ವಾಡ್‌
TV9 Web
| Edited By: ಆಯೇಷಾ ಬಾನು|

Updated on: Aug 08, 2022 | 6:40 PM

Share

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್‌ನ(Commonwealth Games 2022) ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ(Dr. Narayana Gowda) ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ. ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರನ್ನು ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ‌. ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಕ್ರೀಡಾಪಟುಗಳ ಸಾಧನೆಗೆ ಡಾ.ಕೆ.ಗೋವಿಂದರಾಜ್ ಪ್ರಶಂಸೆ

ಇನ್ನು ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ, MLC ಡಾ.ಕೆ.ಗೋವಿಂದರಾಜ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಲಂಡನ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 56 ಕ್ಕೂ ಹೆಚ್ಚು ಪದಕ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ