AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ, ತಪ್ಪಾಗಿ ದೇಶಿ ಪ್ರಯಾಣಿಕರ ಗೇಟ್​ನಲ್ಲಿ​ ಇಳಿದ ಶ್ರೀಲಂಕಾದ 30 ಪ್ರಯಾಣಿಕರು

ಶ್ರೀಲಂಕಾದ, ಕೊಲಂಬೊದಿಂದ ಬೆಂಗಳೂರಿಗೆ ಬಂದಿದ್ದ 30 ಜನ ಪ್ರಯಾಣಿಕರನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಂತರಾಷ್ಟ್ರೀಯ ಆಗಮನದ ಗೇಟ್, ಬದಲಾಗಿ ದೇಶಿ ಪ್ರಯಾಣಿಕರ ಗೇಟ್​ನಲ್ಲಿ ತಪ್ಪಾಗಿ ಇಳಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ, ತಪ್ಪಾಗಿ ದೇಶಿ ಪ್ರಯಾಣಿಕರ ಗೇಟ್​ನಲ್ಲಿ​ ಇಳಿದ ಶ್ರೀಲಂಕಾದ 30 ಪ್ರಯಾಣಿಕರು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
|

Updated on:Mar 18, 2023 | 2:26 PM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಬೆಂಗಳೂರಲ್ಲಿ (Bengaluru) ಭದ್ರತಾ ಲೋಪವೊಂದು ಸಂಭವಿಸಿದೆ. ಶ್ರೀಲಂಕಾದ, (Srilanka) ಕೊಲಂಬೊದಿಂದ (Colombo) ಬೆಂಗಳೂರಿಗೆ ಬಂದಿದ್ದ 30 ಜನ ಪ್ರಯಾಣಿಕರನ್ನು ಅಂತರಾಷ್ಟ್ರೀಯ ಆಗಮನದ ಗೇಟ್, ಬದಲಾಗಿ ದೇಶಿ ಪ್ರಯಾಣಿಕರ ಗೇಟ್​ನಲ್ಲಿ ತಪ್ಪಾಗಿ ಇಳಿಸಲಾಗಿದೆ. ಶುಕ್ರವಾರ (ಮಾ.17) ಯುಎಲ್​ 173 ವಿಮಾನದ ಮೂಲಕ ಬಂದ ಶ್ರೀಲಂಕಾದ ಪ್ರಯಾಣಿಕರನ್ನು ದೇಶೀಯ ಆಗಮನದ ಬಸ್​ ಗೇಟ್​​​ನಲ್ಲಿ ಇಳಿಸಲಾಗಿದೆ ಎಂದು ಬೆಂಗಳೂರು ಇಂಟರ್​ನ್ಯಾಶನಲ್​ ಏರ್​ಪೋರ್ಟ್​ ಲಿಮಿಟೆಡ್​) ವಕ್ತಾರರು ತಿಳಿಸಿದ್ದಾರೆ.

ಕೂಡಲೆ ಟರ್ಮಿನಲ್​ ಕಾರ್ಯಾಚರಣೆ ತಂಡ ಸ್ಥಳಕ್ಕೆ ಧಾವಿಸಿ, ಘಟನೆ ಬಗ್ಗೆ ಸಿಐಎಸ್​ಫ್​ ಮತ್ತು ಇಮಿಗ್ರೇಷನ್​ಗೆ ತಿಳಿಸಿದರು. ನಂತರ ಸಿಐಎಸ್​ಫ್​, ಇಮಿಗ್ರೇಷನ್ ಜೊತೆಗೆ ಟರ್ಮಿನಲ್​ ಕಾರ್ಯಾಚರಣೆ ತಂಡಕ್ಕೆ ಸೂಚನೆ ನೀಡಲಾಯಿತು, ಪ್ರಯಾಣಿಕರನ್ನು ತಕ್ಷಣವೇ ಪ್ರವಾಸಕ್ಕೆ ಅಂತಾರಾಷ್ಟ್ರೀಯ ಆಗಮನಕ್ಕೆ ಸ್ಥಳಾಂತರಿಸಲಾಯಿತು. ನಂತರ ಪ್ರಯಾಣಿಕರು ಅಂತರಾಷ್ಟ್ರೀಯ ಬ್ಯಾಗೇಜ್ ಕ್ಲೈಮ್ ಪ್ರದೇಶಕ್ಕೆ ತೆರಳಿದರು ಎಂದು ಬಿಐಎಎಲ್ ವಕ್ತಾರರು ಹೇಳಿದರು.

ಇದನ್ನೂ ಓದಿ: ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ

ವಿಮಾನ ನಿಲ್ದಾಣದಲ್ಲಿನ ಪರಿಸ್ಥಿತಿಗೆ ಮಾನವ ದೋಷ ಕಾರಣವಾಗಿದ್ದು ಅದು ಅಂತಿಮವಾಗಿ ಗೊಂದಲಕ್ಕೆ ಕಾರಣವಾಯಿತು. ಆದರೂ ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಐಎಎಲ್ ಹೇಳಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Sat, 18 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್