AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೋರ್ಡಿಂಗ್, ಜಾಹೀರಾತು ಆರ್ಭಟ ಶುರು; ಏಜೆನ್ಸಿಗಳ ಲಾಬಿಗೆ ಮಣಿದ ರಾಜ್ಯ ಸರ್ಕಾರ

ಜಾಹೀರಾತು ಏಜೆನ್ಸಿಗಳ ಲಾಬಿಗೆ ಮಣಿದ ರಾಜ್ಯ ಸರ್ಕಾರ. ಬೆಂಗಳೂರಿನ ಅಂದಕ್ಕೆ ಧಕ್ಕೆ ತರುತ್ತಿದ್ದ ಜಾಹೀರಾತಿಗೆ ಮತ್ತೆ ಅನುಮತಿ ನೀಡಿದೆ.

ಮತ್ತೆ ಹೋರ್ಡಿಂಗ್, ಜಾಹೀರಾತು ಆರ್ಭಟ ಶುರು; ಏಜೆನ್ಸಿಗಳ ಲಾಬಿಗೆ ಮಣಿದ ರಾಜ್ಯ ಸರ್ಕಾರ
ಸಂಗ್ರಹ ಚಿತ್ರ
TV9 Web
| Edited By: |

Updated on: Jul 28, 2021 | 2:54 PM

Share

ಬೆಂಗಳೂರು: ನಗರದಲ್ಲಿನ ಹೋರ್ಡಿಂಗ್, ಜಾಹೀರಾತು, ಬ್ಯಾನರ್​, ಗೋಡೆಗಳ ಮೇಲಿನ ಬರಹಗಳನ್ನು ಸಂಪೂರ್ಣ ಬ್ಯಾನ್​ ಮಾಡಲು ಈ ಹಿಂದೆ ಹೈಕೋರ್ಟ್ ಅಧಿಸೂಚನೆ ನೀಡಿತ್ತು. ಆದರೆ ಈಗ ಮತ್ತೆ ಏಜೆನ್ಸಿಗಳ ಲಾಬಿಗೆ ಮಣಿದ ರಾಜ್ಯ ಸರ್ಕಾರ ಹೋರ್ಡಿಂಗ್ ಹಾಗೂ ಜಾಹೀರಾತಿಗೆ( Advertisement) ಅವಕಾಶ ನೀಡಿದೆ. ಬಿಬಿಎಂಪಿ (BBMP ಜಾಹೀರಾತು ನಿಯಮ ಜಾರಿಗೆ ಅಧಿಸೂಚನೆ ನೀಡಿದ್ದು, ನಗರಾಭಿವೃದ್ಧಿ ಇಲಾಖೆ ಅಧಿಕೃತವಾಗಿ ಸೂಚನೆ ಪ್ರಕಟ ಮಾಡಿದೆ. ಜಾಹೀರಾತು ಏಜೆನ್ಸಿಗಳ ಲಾಬಿಗೆ ಮಣಿದ ರಾಜ್ಯ ಸರ್ಕಾರ. ಬೆಂಗಳೂರಿನ ಅಂದಕ್ಕೆ ಧಕ್ಕೆ ತರುತ್ತಿದ್ದ ಜಾಹೀರಾತಿಗೆ ಮತ್ತೆ ಅನುಮತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು ಬಿಬಿಎಂಪಿ ನೂತನ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ಕೋರಿ BBMP, ಸರ್ಕಾರಕ್ಕೆ ಪತ್ರ ಬರೆದಿದೆ.ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ಬಿಬಿಎಂಪಿ ಆಯುಕ್ತರ ಅನುಮತಿ ಮೇಲೆ ಜಾಹಿರಾತು ಫಲಕ ಹಾಕಲು ಸರ್ಕಾರ ಗ್ರಿನ್ ಸಿಗ್ನಲ್ ನೀಡಿದೆ. ಹೀಗಾಗಿ ಈ ನಿರ್ಧಾರ ಈಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದ ಕಾರಣ ಜಾಹೀರಾತು ಹಾಕುವುದಕ್ಕೆ ಅನುಮತಿ ನೀಡಬೇಕಾ? ಬೇಡವಾ? ಎಂಬುವುದರ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪತ್ರ ಬರೆದಿದೆ. ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು

ಚುನಾವಣೆಯ ಸಮಯದಲ್ಲಿ ಬಳಸುವ ಹ್ಯಾಶ್​ಟ್ಯಾಗ್​ಗಳನ್ನು ರಾಜಕೀಯ ಜಾಹಿರಾತುಗಳಾಗಿ ಪರಿಗಣಿಸಬೇಕು: ವರದಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ