AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ವಿರುದ್ಧ ಸಾಲು ಸಾಲು ಆರೋಪ; ಸರ್ಕಾರದಿಂದ ಮತ್ತೊಂದು ನೋಟಿಸ್

ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಈಗ ಮತ್ತೊಂದು ನೋಟಿಸ್ ಜಾರಿಯಾಗಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ವಿರುದ್ಧ ಸಾಲು ಸಾಲು ಆರೋಪ; ಸರ್ಕಾರದಿಂದ ಮತ್ತೊಂದು ನೋಟಿಸ್
ಸಾಂದರ್ಭಿಕ ಚಿತ್ರ
Shivaraj
| Edited By: |

Updated on: Jul 26, 2023 | 3:43 PM

Share

ಬೆಂಗಳೂರು, ಜುಲೈ 26: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿವೆ. ಈ ಹಿನ್ನಲೆ ಸರ್ಕಾರದಿಂದ ಕೆಎಸ್ ಪಿಸಿಬಿ ಚೇರ್ ಮನ್ ಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಈಗ ಮತ್ತೊಂದು ನೋಟಿಸ್ ಜಾರಿಯಾಗಿದೆ.

ಶಾಂತ ಎ ತಿಮ್ಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ಹುದ್ದೆ ಅಲಂಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಜೊತೆಗೆ ಮಂಡಳಿಯ ಪ್ರಚಾರಕ್ಕಾಗಿ ಜಾಹೀರಾತು ನೀಡುವಲ್ಲೂ 17 ಕೋಟಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರದಿಂದ ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಇದೀಗ ರಾಜ್ಯ ಸರ್ಕಾರ ಶಾಂತ ಎ ತಿಮ್ಮಯ್ಯಗೆ ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಗಮನಕ್ಕೆ ತರದೇ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ನೇಮಕ ಹಾಗೂ ಅವರನ್ನ ಕೆಲವೇ ದಿನಗಳಲ್ಲಿ ಆ ಹುದ್ದೆಯಿಂದ ತೆರುವುಗೊಳಿಸಿದ್ದಕ್ಕೆ ನೋಟಿಸ್ ನೀಡಿದೆ.

ಸರ್ಕಾರದ ಪೂರ್ವಾನುಮತಿ ಪಡೆಯದೇ ಪದೇ ಪದೇ ಸದಸ್ಯ ಕಾರ್ಯದರ್ಶಿಗಳ ನೇಮಕದ ಬಗ್ಗೆ ಹಾಗೂ ಕರ್ತವ್ಯಲೋಪವೆಸಗಿದ್ದು ಒಂದು ವಾರದೊಳಗೆ ಸ್ಪಷ್ಟ ಉತ್ತರ ನೀಡುವಂತೆ ಅರಣ್ಯಜೀವಿಪರಿಸ್ಥಿತಿ ಹಾಗೂ ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು