AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ
ಮಾಜಿ ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on:Aug 28, 2022 | 9:30 PM

Share

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ ಎಂದು ಸಚಿವ ಸೋಮಣ್ಣ(V. Somanna) ವಿರುದ್ಧ ಸಿದ್ದರಾಮಯ್ಯ(Siddaramaiah) ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ 40% ಕಮಿಷನ್ ಪಡೆಯುತ್ತೆ. ಆದ್ರೆ ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ. ಸೋಮಣ್ಣ ಹೆಸರು ಯಾಕಪ್ಪ ಹೇಳ್ತೀರಾ?, ಸುಳ್ಳುಗಾರ ಸೋಮಣ್ಣ. ಸಚಿವ ವಿ.ಸೋಮಣ್ಣ ಬಗ್ಗೆ ಚರ್ಚೆ ಮಾಡದಿರೋದೇ ಒಳ್ಳೆಯದು. ಬಡವರಿಗೆ ಮನೆ ಕಟ್ಟಿಸಿಲ್ಲ, ಆದ್ರೆ ಸೋಮಣ್ಣ 2 ಮನೆ ಕಟ್ಟಿಸ್ತಿದ್ದಾರೆ. ಸೋಮಣ್ಣ ಅಂದ್ರೇನೆ ಬರೀ ಸುಳ್ಳೇ ಎಂದು ಭಾಷಣದಲ್ಲಿ ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇನ್ನು ಇದೇ ವೇಳೆ ತಮ್ಮ ಭಾಷಣದಲ್ಲಿ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ನಾನು ಭೇಟಿ ನೀಡಿದಾಗ ಮೊಟ್ಟೆ ಎಸೆದರು. ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದರು. ಇದಕ್ಕೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿ ಸಹ ಸಪೋರ್ಟ್‌ ಮಾಡಿದ್ರು. ಬಿಜೆಪಿಯವರು ಇನ್ನು ಕೆಲ ತಿಂಗಳು ಮಾತ್ರ ಅಧಿಕಾರದಲ್ಲಿರುತ್ತಾರೆ. ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆಂದು ಪೊಲೀಸರಿಗೆ ಹೇಳಿದ್ದೇನೆ. ಒಬ್ಬ ಇನ್ಸ್‌ಪೆಕ್ಟರ್‌ ವರ್ಗಾವಣೆಯಾಗಲು ಲಂಚ ಕೊಡಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:38 pm, Sun, 28 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ