AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ

ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ
ಯಕ್ಷಗಾನ
TV9 Web
| Edited By: |

Updated on: Mar 04, 2022 | 2:26 PM

Share

ಬೆಂಗಳೂರು: ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ ನೀಡಲಾಗಿದೆ. ಅಲ್ಲದೆ, ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.

ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ ಮಾಡಲಾಗುವುದು. ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಶ್ರೀ ಯೋಗಿನಾರೇಯಣಾ ಯತೀಂದ್ರರ ಜಯಂತಿ ಆಚರಣೆ ಮಾಡಲಾಗುವುದು. ಪ್ರತಿ ವರ್ಷ ಮಾ.27ರಂದು ಆಚರಣೆ ಮಾಡಲಾಗುವುದು. 4 ಸಾಂಸ್ಕೃತಿಕ ಶಿಬಿರಿ ಕಾರ್ಯಕ್ರಮ ಆಯೋಜಿಸಲಾಗುವುದು. ಹಾವೇರಿ ಜಿಲ್ಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿ ಭವನ ನಿರ್ಮಾಣ ಮಾಡಲಾಗುವುದು. ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ನೆರೆಯ ರಾಜ್ಯ ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Budget 2022: ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ?

ಇದನ್ನೂ ಓದಿ: Karnataka Budget 2022: ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ; ಐಐಟಿ ಮಾದರಿಯಲ್ಲಿ ಕೆಐಟಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ