AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ, ನಿಂದನೆ ಆರೋಪಿಸಿ ವಿದ್ಯಾರ್ಥಿಗಳಿಂದ ಟ್ವೀಟ್‌, ಆರೋಪ ತಳ್ಳಿ ಹಾಕಿದ ಪೊಲೀಸ್

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ13ರ ಮಧ್ಯರಾತ್ರಿ 2.30 ಸಮಯದಲ್ಲಿ ಸದ್ದುಗುಂಟೆಪಾಳ್ಯದ ಆಂಜನೇಯ ದೇಗುಲ ಬಳಿ ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಬೀಟ್ ಪೊಲೀಸರು ನಿಂದಿಸಿ ಹಲ್ಲೆ ಮಾಡಿದ್ದಾರೆಂದು ವಿದ್ಯಾರ್ಥಿ ಆರೋಪಿಸಿದ್ದಾರೆ. ಮುಸ್ಲಿಂರಾಗಿದಕ್ಕೆ ನಮ್ಮನ್ನು ಪೊಲೀಸರು ನೀವು ಪಾಕಿಸ್ತಾನದವರೆಂದು ನಿಂದಿಸಿದ್ದಾರೆ. ಅಲ್ಲದೆ ವಾರಂಟ್ ಇಲ್ಲದೆ ಬಲವಂತವಾಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಿಎಎ, NRC ಪ್ರೊಟೆಸ್ಟ್ ಇನ್ಫೋ ಪೇಜ್​ನಲ್ಲಿ […]

ಹಲ್ಲೆ, ನಿಂದನೆ ಆರೋಪಿಸಿ ವಿದ್ಯಾರ್ಥಿಗಳಿಂದ ಟ್ವೀಟ್‌, ಆರೋಪ ತಳ್ಳಿ ಹಾಕಿದ ಪೊಲೀಸ್
ಸಾಧು ಶ್ರೀನಾಥ್​
|

Updated on: Jan 15, 2020 | 1:49 PM

Share

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ13ರ ಮಧ್ಯರಾತ್ರಿ 2.30 ಸಮಯದಲ್ಲಿ ಸದ್ದುಗುಂಟೆಪಾಳ್ಯದ ಆಂಜನೇಯ ದೇಗುಲ ಬಳಿ ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಬೀಟ್ ಪೊಲೀಸರು ನಿಂದಿಸಿ ಹಲ್ಲೆ ಮಾಡಿದ್ದಾರೆಂದು ವಿದ್ಯಾರ್ಥಿ ಆರೋಪಿಸಿದ್ದಾರೆ.

ಮುಸ್ಲಿಂರಾಗಿದಕ್ಕೆ ನಮ್ಮನ್ನು ಪೊಲೀಸರು ನೀವು ಪಾಕಿಸ್ತಾನದವರೆಂದು ನಿಂದಿಸಿದ್ದಾರೆ. ಅಲ್ಲದೆ ವಾರಂಟ್ ಇಲ್ಲದೆ ಬಲವಂತವಾಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಿಎಎ, NRC ಪ್ರೊಟೆಸ್ಟ್ ಇನ್ಫೋ ಪೇಜ್​ನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ್ದಾರೆ.

ಇದಾದ ನಂತರ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಟ್ವೀಟ್‌ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ತಡರಾತ್ರಿ ಐವರು ಯುವಕರು ರಸ್ತೆ ಬದಿ ನಿಂತಿದ್ದರು. ಈ ವೇಳೆ ವಿಚಾರಿಸಲು ಯುವಕರ ಬಳಿ ಪೊಲೀಸರು ತೆರಳಿದ್ದರು. ಆದ್ರೆ ಪೊಲೀಸರನ್ನು ಕಂಡು ಇಬ್ಬರು ಯುವಕರು ಓಡಿ ಹೋಗಿದ್ದರು. ಪೊಲೀಸರು ಎಂದಾಗ ಐಡಿ ಕಾರ್ಡ್ ತೋರಿಸಿ ಎಂದು ಕೇಳಿದ್ದಾರೆ. ಐಡಿ ತೋರಿಸಿ ಯುವಕರನ್ನು ಠಾಣೆಗೆ ಕರ್ಕೊಂಡು ಬಂದಿದ್ದೇವೆ. ಈ ವೇಳೆ ಮೂವರನ್ನು ವಿಚಾರಣೆ ನಡೆಸಿ, ಸಣ್ಣ ಕೇಸ್ ಹಾಕಿ ಯುವಕರನ್ನು ಬಿಟ್ಟು ಕಳಿಸಿದ್ದೇವೆಂದು ಸ್ಪಷ್ಟನೆ ನೀಡಿದ್ದಾರೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ