AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಆಪ್ತ ಸುಹೇಲ್ ದಿಲ್

ಬಿಜೆಪಿ, ಕಾಂಗ್ರೆಸ್ನ ಹಲವು ಶಾಸಕರು ಜೆಡಿಎಸ್ಗೆ ಸೇರಲಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ. JDS ಸೇರುವ ಬಗ್ಗೆ ಕೆ.ಹೆಚ್.ಮುನಿಯಪ್ಪ ಅವರೇ ನಿರ್ಧರಿಸಬೇಕು.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಆಪ್ತ ಸುಹೇಲ್ ದಿಲ್
ಸಿ.ಎಂ.ಇಬ್ರಾಹಿಂ
TV9 Web
| Edited By: |

Updated on:Jul 13, 2022 | 3:54 PM

Share

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ(KH Muniyappa) ಆಪ್ತ ಸುಹೇಲ್ ದಿಲ್ ನಮಾಜ್(Suhail Dil Nawaz), ಕಾಂಗ್ರೆಸ್(Congress) ತೊರೆದು ಜೆಡಿಎಸ್(JDS) ಸೇರಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(CM Ibrahim) ನೇತೃತ್ವದಲ್ಲಿ ಸುಹೇಲ್ ದಿಲ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ ಬಿಜೆಪಿ, ಕಾಂಗ್ರೆಸ್ನ ಹಲವು ಶಾಸಕರು ಜೆಡಿಎಸ್ಗೆ ಸೇರಲಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ. JDS ಸೇರುವ ಬಗ್ಗೆ ಕೆ.ಹೆಚ್.ಮುನಿಯಪ್ಪ ಅವರೇ ನಿರ್ಧರಿಸಬೇಕು. ಈಗಾಗಲೇ ಕೆ.ಹೆಚ್.ಮುನಿಯಪ್ಪ ಆಪ್ತರು ಪಕ್ಷ ಸೇರಿದ್ದಾರೆ. ಕೆ.ಹೆಚ್.ಮುನಿಯಪ್ಪ ಒಳ್ಳೆಯ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದ ಅನೇಕರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಕಾಂಗ್ರೆಸ್ ಮುಕ್ತ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ಮುಕ್ತ ಮಾಡಲಿದ್ದೇವೆ ಎಂದರು.

ಇನ್ನು ಇದೇ ವೇಳೆ ಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಸಿದ್ದರಾಮೋತ್ಸವ ಮಾಡ್ತಾರೆ, ಡಿಕೆ ಶಿವಕುಮಾರ್ ಉತ್ಸವ ಮಾಡ್ತಿದ್ದಾರೆ. ನಾವು ಜನರ ಉತ್ಸವ, ನೀರಾವರಿ ಉತ್ಸವ ಮಾಡ್ತಿದ್ದೇವೆ. ಕಾಂಗ್ರೆಸ್ ಗೆ ಅಧಿಕಾರದ ಚಿಂತೆ. ಜೆಡಿಎಸ್ ಗೆ ಜನರ ಬಗ್ಗೆ ಮಾತ್ರ ಚಿಂತೆ. ಪಂಡರಿಬಾಯಿ ತರಹ ಹಳೆ ಹಿರೋಯಿನ್ಗಳಿಗೆ ಅವಕಾಶ ಕೊಟ್ಟಿದ್ದು ಸಾಕು. ಕುಮಾರಸ್ವಾಮಿ ಹೊಸ ಹಿರೋಯಿನ್. ಕುಮಾರಸ್ವಾಮಿಗೆ ಒಂದು ಬಾರಿ ಅವಕಾಶ ಕೊಡಿ. 123 ಮಿಷನ್ ಗೆ ಸಹಕಾರ ಕೊಡಿ. ಕುಮಾರಸ್ವಾಮಿ 2023ಕ್ಕೆ ಸಿಎಂ ಆಗ್ತಾರೆ. ಕಾಂಗ್ರೆಸ್ ಮೂರನೇ ಸ್ಥಾನ, ಬಿಜೆಪಿ ಎರಡನೇ ಸ್ಥಾನ, ಜೆಡಿಎಸ್ ಮೊದಲ ಸ್ಥಾನಕ್ಕೆ ಬರಲಿದೆ ಎಂದು ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.

Published On - 3:54 pm, Wed, 13 July 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!