AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ

Bangalore rain: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
TV9 Web
| Edited By: |

Updated on:Apr 01, 2022 | 7:07 PM

Share

ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ. ಆದರೆ ಹಬ್ಬದ ಸಂದರ್ಭದಲ್ಲಿ ಶಾಪಿಂಗ್​ ಗಾಗಿ ಹೋದವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆಯೂ ಬೀಳುತ್ತಿದೆ. ಉತ್ತರ ಭಾಗದಲ್ಲಿ ವಸಂತನಗರ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗಿದ್ದರೆ ದಕ್ಷಣ ಭಾಗದಲ್ಲಿ ಜಯನಗರ, ಬಸವನಗುಡಿ, ಜೆಪಿ ನಗರಗಳಲ್ಲಿಯೂ ಮಳೆಯಾಗಿದೆ (Summer rains lash bangalore).

ಈ ಮಧ್ಯೆ, ಅರಮನೆ ಮೈದಾನದಲ್ಲಿ ಸಹಕಾರ ಕಾರ್ತ್ರಮ ಮುಗಿಸಿಕೊಂಡು ತಮ್ಮ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಜಗನ್ನಾಥ ಭನವದತ್ತ ಮುಖ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಮಳೆ ಎದುರುಗೊಂಡಿದೆ. ಮಲ್ಲೇಶ್ವರಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿ ಮಳೆಯಲ್ಲೇ ಕರ್ತವ್ಯ‌ ನಿರ್ವಹಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಇದನ್ನೂ ಓದಿ: ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಇದನ್ನೂ ಓದಿ:

ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ: ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಹೇಳಿಕೆ

Published On - 7:01 pm, Fri, 1 April 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು