AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ

Bangalore rain: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
TV9 Web
| Edited By: |

Updated on:Apr 01, 2022 | 7:07 PM

Share

ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ. ಆದರೆ ಹಬ್ಬದ ಸಂದರ್ಭದಲ್ಲಿ ಶಾಪಿಂಗ್​ ಗಾಗಿ ಹೋದವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆಯೂ ಬೀಳುತ್ತಿದೆ. ಉತ್ತರ ಭಾಗದಲ್ಲಿ ವಸಂತನಗರ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗಿದ್ದರೆ ದಕ್ಷಣ ಭಾಗದಲ್ಲಿ ಜಯನಗರ, ಬಸವನಗುಡಿ, ಜೆಪಿ ನಗರಗಳಲ್ಲಿಯೂ ಮಳೆಯಾಗಿದೆ (Summer rains lash bangalore).

ಈ ಮಧ್ಯೆ, ಅರಮನೆ ಮೈದಾನದಲ್ಲಿ ಸಹಕಾರ ಕಾರ್ತ್ರಮ ಮುಗಿಸಿಕೊಂಡು ತಮ್ಮ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಜಗನ್ನಾಥ ಭನವದತ್ತ ಮುಖ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಮಳೆ ಎದುರುಗೊಂಡಿದೆ. ಮಲ್ಲೇಶ್ವರಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿ ಮಳೆಯಲ್ಲೇ ಕರ್ತವ್ಯ‌ ನಿರ್ವಹಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಇದನ್ನೂ ಓದಿ: ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಇದನ್ನೂ ಓದಿ:

ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ: ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಹೇಳಿಕೆ

Published On - 7:01 pm, Fri, 1 April 22

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?