AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ

Bangalore rain: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
TV9 Web
| Updated By: ಸಾಧು ಶ್ರೀನಾಥ್​|

Updated on:Apr 01, 2022 | 7:07 PM

Share

ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ. ಆದರೆ ಹಬ್ಬದ ಸಂದರ್ಭದಲ್ಲಿ ಶಾಪಿಂಗ್​ ಗಾಗಿ ಹೋದವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆಯೂ ಬೀಳುತ್ತಿದೆ. ಉತ್ತರ ಭಾಗದಲ್ಲಿ ವಸಂತನಗರ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗಿದ್ದರೆ ದಕ್ಷಣ ಭಾಗದಲ್ಲಿ ಜಯನಗರ, ಬಸವನಗುಡಿ, ಜೆಪಿ ನಗರಗಳಲ್ಲಿಯೂ ಮಳೆಯಾಗಿದೆ (Summer rains lash bangalore).

ಈ ಮಧ್ಯೆ, ಅರಮನೆ ಮೈದಾನದಲ್ಲಿ ಸಹಕಾರ ಕಾರ್ತ್ರಮ ಮುಗಿಸಿಕೊಂಡು ತಮ್ಮ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಜಗನ್ನಾಥ ಭನವದತ್ತ ಮುಖ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಮಳೆ ಎದುರುಗೊಂಡಿದೆ. ಮಲ್ಲೇಶ್ವರಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿ ಮಳೆಯಲ್ಲೇ ಕರ್ತವ್ಯ‌ ನಿರ್ವಹಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಇದನ್ನೂ ಓದಿ: ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಇದನ್ನೂ ಓದಿ:

ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ: ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಹೇಳಿಕೆ

Published On - 7:01 pm, Fri, 1 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ